ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

Published : Oct 21, 2024, 01:44 PM IST

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ. ಕೈ  ಭದ್ರಕೋಟೆಯಲ್ಲಿ ಗಣಿಧಣಿ ಗೃಹಪ್ರವೇಶ! ಸವಾಲ್ ಎಸೆದ ರೆಡ್ಡಿ. ಚಾಲೆಂಜ್ ಹಾಕಿದ ನಾಗೇಂದ್ರ! ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲ್ಲೋರ್ಯಾರು? ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ರೆಡ್ಡಿ ‘ನಾಗ’ ಯುದ್ಧ..!!

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ಘೋಷಣೆಯಾಗಿದೆ. ಇದರಲ್ಲಿ ಸಂಡೂರು ಮತ್ತು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರಗಳಾಗಿವೆ. ಜನಾರ್ದನ ರೆಡ್ಡಿ ಬಳ್ಳಾರಿಗೆ ರೀ ಎಂಟ್ರಿ ಕೊಟ್ಟ ಮೇಲೆ ಸಂಡೂರು ಕ್ಷೇತ್ರದ ಉಪ ಚುನಾವಣಾ ಕಾವು ಹೆಚ್ಚಾಗಿದೆ. ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿಗಿಂತ ರೆಡ್ಡಿ ವರ್ಸಸ್ ನಾಗೇಂದ್ರ ಯುದ್ಧವಾದಂತಾಗಿದೆ. ಹಾಗಿದ್ರೆ ಈ ಉಪ ಚುನಾವಣಾ ಅಖಾಡದಲ್ಲಿ ಕುಸ್ತಿ ಗೆಲ್ಲೋರ್ಯಾರು? ಸೋಲೋರ್ಯಾರು? ಆ  ಕುರಿತ ವರದಿ ಇಲ್ಲಿದೆ. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more