ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

Published : Oct 21, 2024, 01:44 PM IST

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ. ಕೈ  ಭದ್ರಕೋಟೆಯಲ್ಲಿ ಗಣಿಧಣಿ ಗೃಹಪ್ರವೇಶ! ಸವಾಲ್ ಎಸೆದ ರೆಡ್ಡಿ. ಚಾಲೆಂಜ್ ಹಾಕಿದ ನಾಗೇಂದ್ರ! ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲ್ಲೋರ್ಯಾರು? ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ರೆಡ್ಡಿ ‘ನಾಗ’ ಯುದ್ಧ..!!

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ಘೋಷಣೆಯಾಗಿದೆ. ಇದರಲ್ಲಿ ಸಂಡೂರು ಮತ್ತು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರಗಳಾಗಿವೆ. ಜನಾರ್ದನ ರೆಡ್ಡಿ ಬಳ್ಳಾರಿಗೆ ರೀ ಎಂಟ್ರಿ ಕೊಟ್ಟ ಮೇಲೆ ಸಂಡೂರು ಕ್ಷೇತ್ರದ ಉಪ ಚುನಾವಣಾ ಕಾವು ಹೆಚ್ಚಾಗಿದೆ. ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿಗಿಂತ ರೆಡ್ಡಿ ವರ್ಸಸ್ ನಾಗೇಂದ್ರ ಯುದ್ಧವಾದಂತಾಗಿದೆ. ಹಾಗಿದ್ರೆ ಈ ಉಪ ಚುನಾವಣಾ ಅಖಾಡದಲ್ಲಿ ಕುಸ್ತಿ ಗೆಲ್ಲೋರ್ಯಾರು? ಸೋಲೋರ್ಯಾರು? ಆ  ಕುರಿತ ವರದಿ ಇಲ್ಲಿದೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more