ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

Published : Oct 21, 2024, 01:44 PM IST

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ. ಕೈ  ಭದ್ರಕೋಟೆಯಲ್ಲಿ ಗಣಿಧಣಿ ಗೃಹಪ್ರವೇಶ! ಸವಾಲ್ ಎಸೆದ ರೆಡ್ಡಿ. ಚಾಲೆಂಜ್ ಹಾಕಿದ ನಾಗೇಂದ್ರ! ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲ್ಲೋರ್ಯಾರು? ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ರೆಡ್ಡಿ ‘ನಾಗ’ ಯುದ್ಧ..!!

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ಘೋಷಣೆಯಾಗಿದೆ. ಇದರಲ್ಲಿ ಸಂಡೂರು ಮತ್ತು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರಗಳಾಗಿವೆ. ಜನಾರ್ದನ ರೆಡ್ಡಿ ಬಳ್ಳಾರಿಗೆ ರೀ ಎಂಟ್ರಿ ಕೊಟ್ಟ ಮೇಲೆ ಸಂಡೂರು ಕ್ಷೇತ್ರದ ಉಪ ಚುನಾವಣಾ ಕಾವು ಹೆಚ್ಚಾಗಿದೆ. ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿಗಿಂತ ರೆಡ್ಡಿ ವರ್ಸಸ್ ನಾಗೇಂದ್ರ ಯುದ್ಧವಾದಂತಾಗಿದೆ. ಹಾಗಿದ್ರೆ ಈ ಉಪ ಚುನಾವಣಾ ಅಖಾಡದಲ್ಲಿ ಕುಸ್ತಿ ಗೆಲ್ಲೋರ್ಯಾರು? ಸೋಲೋರ್ಯಾರು? ಆ  ಕುರಿತ ವರದಿ ಇಲ್ಲಿದೆ. 

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more