ಆರ್‌ಎಸ್ಎಸ್‌ಗೆ ಸರ್ಕಾರದಿಂದ ಬಿಗ್‌ ಶಾಕ್‌: ಭೂಮಿ ಹಸ್ತಾಂತರಕ್ಕೆ ತಡೆ

ಆರ್‌ಎಸ್ಎಸ್‌ಗೆ ಸರ್ಕಾರದಿಂದ ಬಿಗ್‌ ಶಾಕ್‌: ಭೂಮಿ ಹಸ್ತಾಂತರಕ್ಕೆ ತಡೆ

Published : Jul 14, 2023, 12:39 PM IST

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಆರ್‌ಎಸ್‌ಎಸ್‌ಗೆ ನೀಡಿದ ಜಾಗದ ಹಸ್ತಾಂತರಕ್ಕೆ ತಡೆ ನೀಡಲಾಗಿದೆ.
 

ಬಿಜೆಪಿ(BJP)ಅವಧಿಯಲ್ಲಿ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ ಕಾಂಗ್ರೆಸ್‌(Congress) ಸರ್ಕಾರ ತಡೆ ನೀಡಿದೆ. ಆರ್‌ಎಸ್‌ಎಸ್‌ಗೆ(RSS) ನೀಡಿದ ಜಾಗವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಸೂಚನೆ ಮೇರೆಗೆ ಈ ಆದೇಶಕ್ಕೆ ಬ್ರೇಕ್‌ ಹಾಕಲಾಗಿದೆ. ಜನ ಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ ಸರ್ಕಾರ ಬ್ರೇಕ್‌ ಹಾಕಿದೆ. ತಾವರಕೆರೆಯ ಕುರುಬರಹಳ್ಳಿಯ 35 ಎಕರೆ 33 ಗುಂಟೆ ಭೂಮಿ ಹಸ್ತಾಂತರಕ್ಕೆ ತಡೆ ಹಿಡಿಯಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡರಿಂದ ಇದಕ್ಕೆ ಸಂಬಂಧಿಸಿದಂತೆ ಲಿಖಿತ ಉತ್ತರ ಕೊಡಲಾಗಿದೆ. ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಈ ಬಗ್ಗೆ ಪ್ರಶ್ನೆ ಕೇಳಿದ್ದರು. 

ಇದನ್ನೂ ವೀಕ್ಷಿಸಿ:  ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ?: ದೆಹಲಿ ಸಭೆ ನಂತರ ಅಂತಿಮ ಮುದ್ರೆ..?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more