ಆರ್‌ಎಸ್ಎಸ್‌ಗೆ ಸರ್ಕಾರದಿಂದ ಬಿಗ್‌ ಶಾಕ್‌: ಭೂಮಿ ಹಸ್ತಾಂತರಕ್ಕೆ ತಡೆ

ಆರ್‌ಎಸ್ಎಸ್‌ಗೆ ಸರ್ಕಾರದಿಂದ ಬಿಗ್‌ ಶಾಕ್‌: ಭೂಮಿ ಹಸ್ತಾಂತರಕ್ಕೆ ತಡೆ

Published : Jul 14, 2023, 12:39 PM IST

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಆರ್‌ಎಸ್‌ಎಸ್‌ಗೆ ನೀಡಿದ ಜಾಗದ ಹಸ್ತಾಂತರಕ್ಕೆ ತಡೆ ನೀಡಲಾಗಿದೆ.
 

ಬಿಜೆಪಿ(BJP)ಅವಧಿಯಲ್ಲಿ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ ಕಾಂಗ್ರೆಸ್‌(Congress) ಸರ್ಕಾರ ತಡೆ ನೀಡಿದೆ. ಆರ್‌ಎಸ್‌ಎಸ್‌ಗೆ(RSS) ನೀಡಿದ ಜಾಗವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಸೂಚನೆ ಮೇರೆಗೆ ಈ ಆದೇಶಕ್ಕೆ ಬ್ರೇಕ್‌ ಹಾಕಲಾಗಿದೆ. ಜನ ಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ ಸರ್ಕಾರ ಬ್ರೇಕ್‌ ಹಾಕಿದೆ. ತಾವರಕೆರೆಯ ಕುರುಬರಹಳ್ಳಿಯ 35 ಎಕರೆ 33 ಗುಂಟೆ ಭೂಮಿ ಹಸ್ತಾಂತರಕ್ಕೆ ತಡೆ ಹಿಡಿಯಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡರಿಂದ ಇದಕ್ಕೆ ಸಂಬಂಧಿಸಿದಂತೆ ಲಿಖಿತ ಉತ್ತರ ಕೊಡಲಾಗಿದೆ. ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಈ ಬಗ್ಗೆ ಪ್ರಶ್ನೆ ಕೇಳಿದ್ದರು. 

ಇದನ್ನೂ ವೀಕ್ಷಿಸಿ:  ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ?: ದೆಹಲಿ ಸಭೆ ನಂತರ ಅಂತಿಮ ಮುದ್ರೆ..?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more