ಆರ್‌ಎಸ್ಎಸ್‌ಗೆ ಸರ್ಕಾರದಿಂದ ಬಿಗ್‌ ಶಾಕ್‌: ಭೂಮಿ ಹಸ್ತಾಂತರಕ್ಕೆ ತಡೆ

ಆರ್‌ಎಸ್ಎಸ್‌ಗೆ ಸರ್ಕಾರದಿಂದ ಬಿಗ್‌ ಶಾಕ್‌: ಭೂಮಿ ಹಸ್ತಾಂತರಕ್ಕೆ ತಡೆ

Published : Jul 14, 2023, 12:39 PM IST

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಆರ್‌ಎಸ್‌ಎಸ್‌ಗೆ ನೀಡಿದ ಜಾಗದ ಹಸ್ತಾಂತರಕ್ಕೆ ತಡೆ ನೀಡಲಾಗಿದೆ.
 

ಬಿಜೆಪಿ(BJP)ಅವಧಿಯಲ್ಲಿ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ ಕಾಂಗ್ರೆಸ್‌(Congress) ಸರ್ಕಾರ ತಡೆ ನೀಡಿದೆ. ಆರ್‌ಎಸ್‌ಎಸ್‌ಗೆ(RSS) ನೀಡಿದ ಜಾಗವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಸೂಚನೆ ಮೇರೆಗೆ ಈ ಆದೇಶಕ್ಕೆ ಬ್ರೇಕ್‌ ಹಾಕಲಾಗಿದೆ. ಜನ ಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ ಸರ್ಕಾರ ಬ್ರೇಕ್‌ ಹಾಕಿದೆ. ತಾವರಕೆರೆಯ ಕುರುಬರಹಳ್ಳಿಯ 35 ಎಕರೆ 33 ಗುಂಟೆ ಭೂಮಿ ಹಸ್ತಾಂತರಕ್ಕೆ ತಡೆ ಹಿಡಿಯಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡರಿಂದ ಇದಕ್ಕೆ ಸಂಬಂಧಿಸಿದಂತೆ ಲಿಖಿತ ಉತ್ತರ ಕೊಡಲಾಗಿದೆ. ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಈ ಬಗ್ಗೆ ಪ್ರಶ್ನೆ ಕೇಳಿದ್ದರು. 

ಇದನ್ನೂ ವೀಕ್ಷಿಸಿ:  ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ?: ದೆಹಲಿ ಸಭೆ ನಂತರ ಅಂತಿಮ ಮುದ್ರೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more