Ground Report: ಚಿಕ್ಕೋಡಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಆಕಾಂಕ್ಷಿಗಳ ನಡುವೆ ಭರ್ಜರಿ ಟಿಕೆಟ್‌ ಫೈಟ್‌

Ground Report: ಚಿಕ್ಕೋಡಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಆಕಾಂಕ್ಷಿಗಳ ನಡುವೆ ಭರ್ಜರಿ ಟಿಕೆಟ್‌ ಫೈಟ್‌

Published : Dec 22, 2022, 06:30 PM IST

ಬೆಳಗಾವಿಯಲ್ಲಿ ಹೊಂದಾಣಿಕೆ ಮತ್ತು ಒಳ ಒಪ್ಪಂದದ ರಾಜಕಾರಣ ಮಾಮೂಲಿಯಾಗಿದೆ. ಇಲ್ಲಿ ಪಕ್ಷಗಳಿಗಿಂತ ವೈಯಕ್ತಿಕ ವರ್ಚಿಸ್ಸಿನ ಮೇಲೆಯೇ ರಾಜಕಾರಣ ನಿಂದಿದೆ. ಇಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿದೆ.


ಬೆಳಗಾವಿ (ಡಿ.22): ಬೆಳಗಾವಿಯಲ್ಲಿ ಹೊಂದಾಣಿಕೆ ಮತ್ತು ಒಳ ಒಪ್ಪಂದದ ರಾಜಕಾರಣ ಮಾಮೂಲಿಯಾಗಿದೆ. ಇಲ್ಲಿ ಪಕ್ಷಗಳಿಗಿಂತ ವೈಯಕ್ತಿಕ ವರ್ಚಿಸ್ಸಿನ ಮೇಲೆಯೇ ರಾಜಕಾರಣ ನಿಂದಿದೆ. ಇಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿದೆ.

ಚಿಕ್ಕೋಡಿಯಲ್ಲಿ ಚುನಾವಣಾ ಅಖಾಡ ರಂಗೇರಿದೆ. ಖಾನಾಪುರದಲ್ಲಿ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌ ಕ್ರಿಯೇಟ್‌ ಆಗಿದೆ. ಚಿಕ್ಕೋಡಿ- ಸದಲಗಾದಲ್ಲಿ ಅಮಿತ್‌ ಕೋರೆಗೆ ಬಿಜೆಪಿ ಟಿಕೆಟ್‌ ಫೈನಲ್‌ ಸಾಧ್ಯತೆಯಿದೆ. ಅಥಣಿ ಕ್ಷೇತ್ರದಲ್ಲಿ ಕುಮಟಳ್ಳಿಗೆ ಠಕ್ಕರ್‌ ಕೊಡಲು ಸತೀಶ್‌ ಜಾರಕಿಹೊಳಿ ಪ್ಲಾನ್‌ ಮಾಡಿಕೊಂಡಿದ್ದಾರೆ. ಹುಕ್ಕೇರಿಯಲ್ಲಿ ಮಾಜಿ ಸಚಿವ ದಿ.ಉಮೇಶ್‌ ಕತ್ತಿ ಅವರ ಸಹೋದರನಿಗೆ ಬಿಜೆಪಿ ಟಿಕೆಟ್‌ ಸಿಗುತ್ತದೆಯೇ? ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ. ರಾಯಭಾಗದಲ್ಲಿ ಧುರ್ಯೋಧನನ ವಿರುದ್ಧ ಮಹಾವೀರ ಕಸರತ್ತು ನಡೆಸಲಿದ್ದಾರೆ. ಕುಡಚಿಯಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ತಂದೆ ಮಗನ ನಡುವೆಯೇ ಫೈಟ್‌ ಆರಂಭವಾಗಿದೆ. ಕಾಗವಾಡದಲ್ಲಿ ಶ್ರೀಮಂತ ಪಾಟೀಲ್‌ಗೆ ಬಿಜೆಪಿ ಟಿಕೆಟ್‌ ಸಿಗುವುದೇ ಅನುಮಾನವಾಗಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?