Ground Report: ಚಿಕ್ಕೋಡಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಆಕಾಂಕ್ಷಿಗಳ ನಡುವೆ ಭರ್ಜರಿ ಟಿಕೆಟ್‌ ಫೈಟ್‌

Ground Report: ಚಿಕ್ಕೋಡಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಆಕಾಂಕ್ಷಿಗಳ ನಡುವೆ ಭರ್ಜರಿ ಟಿಕೆಟ್‌ ಫೈಟ್‌

Published : Dec 22, 2022, 06:30 PM IST

ಬೆಳಗಾವಿಯಲ್ಲಿ ಹೊಂದಾಣಿಕೆ ಮತ್ತು ಒಳ ಒಪ್ಪಂದದ ರಾಜಕಾರಣ ಮಾಮೂಲಿಯಾಗಿದೆ. ಇಲ್ಲಿ ಪಕ್ಷಗಳಿಗಿಂತ ವೈಯಕ್ತಿಕ ವರ್ಚಿಸ್ಸಿನ ಮೇಲೆಯೇ ರಾಜಕಾರಣ ನಿಂದಿದೆ. ಇಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿದೆ.


ಬೆಳಗಾವಿ (ಡಿ.22): ಬೆಳಗಾವಿಯಲ್ಲಿ ಹೊಂದಾಣಿಕೆ ಮತ್ತು ಒಳ ಒಪ್ಪಂದದ ರಾಜಕಾರಣ ಮಾಮೂಲಿಯಾಗಿದೆ. ಇಲ್ಲಿ ಪಕ್ಷಗಳಿಗಿಂತ ವೈಯಕ್ತಿಕ ವರ್ಚಿಸ್ಸಿನ ಮೇಲೆಯೇ ರಾಜಕಾರಣ ನಿಂದಿದೆ. ಇಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿದೆ.

ಚಿಕ್ಕೋಡಿಯಲ್ಲಿ ಚುನಾವಣಾ ಅಖಾಡ ರಂಗೇರಿದೆ. ಖಾನಾಪುರದಲ್ಲಿ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌ ಕ್ರಿಯೇಟ್‌ ಆಗಿದೆ. ಚಿಕ್ಕೋಡಿ- ಸದಲಗಾದಲ್ಲಿ ಅಮಿತ್‌ ಕೋರೆಗೆ ಬಿಜೆಪಿ ಟಿಕೆಟ್‌ ಫೈನಲ್‌ ಸಾಧ್ಯತೆಯಿದೆ. ಅಥಣಿ ಕ್ಷೇತ್ರದಲ್ಲಿ ಕುಮಟಳ್ಳಿಗೆ ಠಕ್ಕರ್‌ ಕೊಡಲು ಸತೀಶ್‌ ಜಾರಕಿಹೊಳಿ ಪ್ಲಾನ್‌ ಮಾಡಿಕೊಂಡಿದ್ದಾರೆ. ಹುಕ್ಕೇರಿಯಲ್ಲಿ ಮಾಜಿ ಸಚಿವ ದಿ.ಉಮೇಶ್‌ ಕತ್ತಿ ಅವರ ಸಹೋದರನಿಗೆ ಬಿಜೆಪಿ ಟಿಕೆಟ್‌ ಸಿಗುತ್ತದೆಯೇ? ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ. ರಾಯಭಾಗದಲ್ಲಿ ಧುರ್ಯೋಧನನ ವಿರುದ್ಧ ಮಹಾವೀರ ಕಸರತ್ತು ನಡೆಸಲಿದ್ದಾರೆ. ಕುಡಚಿಯಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ತಂದೆ ಮಗನ ನಡುವೆಯೇ ಫೈಟ್‌ ಆರಂಭವಾಗಿದೆ. ಕಾಗವಾಡದಲ್ಲಿ ಶ್ರೀಮಂತ ಪಾಟೀಲ್‌ಗೆ ಬಿಜೆಪಿ ಟಿಕೆಟ್‌ ಸಿಗುವುದೇ ಅನುಮಾನವಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!