ಬಿಎಸ್‌ವೈ ಮನೆ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌! ಕಾಣದ 'ಕೈ'ಗಳು ಪೊಲೀಸರ ವಶಕ್ಕೆ!

ಬಿಎಸ್‌ವೈ ಮನೆ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌! ಕಾಣದ 'ಕೈ'ಗಳು ಪೊಲೀಸರ ವಶಕ್ಕೆ!

Published : Mar 28, 2023, 04:49 PM IST

ಬಿಎ.ಎಸ್, ಯಡಿಯೂರಪ್ಪ ಮನೆಯ ಮೇಲೆ ಕಲ್ಲೆಸೆದು ದಾಂಧಲೆ ಮಾಡಿದ ಪ್ರಕರಣದಲ್ಲಿ ಶಿಕಾರಿಪುರದ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ, ಪ್ರೇಮ್ ಕುಮಾರ್ ಅವರನ್ನು ಬಂಧಿಸಲಾಗಿದೆ.

ಶಿವಮೊಗ್ಗ (ಮಾ.28): ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದಲ್ಲಿ ನಿನ್ನೆ ನಡೆದ ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ದಾಂದಲೆ ಹಿನ್ನೆಲೆಯಲ್ಲಿ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿದಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಬಿಎ.ಎಸ್, ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟದ ವೇಳೆ ಪೊಲೀಸರ ಮೇಲೆ ಕಲ್ಲೆಸೆದು ದಾಂಧಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಶಿಕಾರಿಪುರದ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ ಹಾಗೂ ಪ್ರೇಮ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ಇಬ್ಬರು ಪಿಎಸ್ಐ ಸೇರಿದಂತೆ ಮೂವರು ಪೊಲೀಸರಿಗೆ ಕಲ್ಲುತೂರಾಟದಲ್ಲಿ ಗಾಯ ಆಗಿತ್ತು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more