ಬಿಎಸ್‌ವೈ ಮನೆ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌! ಕಾಣದ 'ಕೈ'ಗಳು ಪೊಲೀಸರ ವಶಕ್ಕೆ!

ಬಿಎಸ್‌ವೈ ಮನೆ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌! ಕಾಣದ 'ಕೈ'ಗಳು ಪೊಲೀಸರ ವಶಕ್ಕೆ!

Published : Mar 28, 2023, 04:49 PM IST

ಬಿಎ.ಎಸ್, ಯಡಿಯೂರಪ್ಪ ಮನೆಯ ಮೇಲೆ ಕಲ್ಲೆಸೆದು ದಾಂಧಲೆ ಮಾಡಿದ ಪ್ರಕರಣದಲ್ಲಿ ಶಿಕಾರಿಪುರದ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ, ಪ್ರೇಮ್ ಕುಮಾರ್ ಅವರನ್ನು ಬಂಧಿಸಲಾಗಿದೆ.

ಶಿವಮೊಗ್ಗ (ಮಾ.28): ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದಲ್ಲಿ ನಿನ್ನೆ ನಡೆದ ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ದಾಂದಲೆ ಹಿನ್ನೆಲೆಯಲ್ಲಿ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿದಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಬಿಎ.ಎಸ್, ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟದ ವೇಳೆ ಪೊಲೀಸರ ಮೇಲೆ ಕಲ್ಲೆಸೆದು ದಾಂಧಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಶಿಕಾರಿಪುರದ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ ಹಾಗೂ ಪ್ರೇಮ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ಇಬ್ಬರು ಪಿಎಸ್ಐ ಸೇರಿದಂತೆ ಮೂವರು ಪೊಲೀಸರಿಗೆ ಕಲ್ಲುತೂರಾಟದಲ್ಲಿ ಗಾಯ ಆಗಿತ್ತು. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more