2 ವರ್ಷದ ಬಳಿಕ ಉರುಳುವ ಭೀತಿಯಲ್ಲಿ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರ, ಆರ್‌ಜೆಡಿ ಜೊತೆ ದೋಸ್ತಿ!

2 ವರ್ಷದ ಬಳಿಕ ಉರುಳುವ ಭೀತಿಯಲ್ಲಿ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರ, ಆರ್‌ಜೆಡಿ ಜೊತೆ ದೋಸ್ತಿ!

Published : Aug 09, 2022, 02:34 PM IST

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ರಾಜ್ಯಪಾಲರನ್ನು ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ಭೇಟಿಯಾಗಿದ್ದಾರೆ. 
 

ಪಾಟ್ನಾ(ಆ.09) ಕಳೆದ ಎರಡು ವರ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಿದ್ದ ಸಿಎಂ ನಿತೀಶ್ ಕುಮಾರ್ ಇದೀಗ ಮೈತ್ರಿ ಮುರಿದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ರಾಜ್ಯಪಾಲರನ್ನು ಭೇಟಿಯಾಗಲು ಸಮಯ ನಗದಿಯಾಗಿದೆ. 4 ಗಂಟೆಗೆ ನಿತೀಶ್ ಕುಮಾರ್ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ರಾಜ್ಯಪಾಲರ ಭೇಟಿಯಾಗಲಿದೆ. ಜೊತೆಗೆ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ ಅನ್ನೋ ಮಾತುಗಳ ದಟ್ಟವಾಗಿದೆ. ಕೆಲವೇ ಕ್ಷಣಗಳಲ್ಲಿ ನಿತೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more