Karnataka Politics: ಚುನಾವಣೆ ಹೊತ್ತಲ್ಲೇ ಬಿಲ್ಲವ ಸಮುದಾಯ ಶಕ್ತಿ ಪ್ರದರ್ಶನ?

Karnataka Politics: ಚುನಾವಣೆ ಹೊತ್ತಲ್ಲೇ ಬಿಲ್ಲವ ಸಮುದಾಯ ಶಕ್ತಿ ಪ್ರದರ್ಶನ?

Published : Nov 02, 2022, 10:34 AM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ

ಮಂಗಳೂರು(ನ.02): ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಮುದಾಯದ ಮೀಸಲಾತಿ ಬಿಸಿತುಪ್ಪವಾಗಿದೆ. ಹೌದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ ಕೇಳಿಬರುತ್ತಿದೆ. ಕರಾವಳಿಯಲ್ಲಿ ಮೀಸಲಾತಿ ಹೆಸರಲ್ಲಿ ಬಿಲ್ಲವರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪ್ರವರ್ಗ 1 ರ ಹೆಸರಿನಲ್ಲಿ ಮತ್ತೆ ಬಿಲ್ಲವರು ಕಾರ್ಯಕ್ರಮವೊಂದನ್ನ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಈಡಿಗ, ಬಿಲ್ಲವ ಸಮುದಾಯದವರು ಸುಮಾರಿ 75 ಲಕ್ಷದಷ್ಟು ಜನರಿದ್ದಾರೆ. ನಾರಾಯಣಗುರುಗಳ ಹೆಸರಿಲ್ಲಿ ನಿಗಮ ಸ್ಥಾಪನೆಗೂ ಒತ್ತಾಯಿಸಿದ್ದಾರೆ. ಜನಾರ್ದನ ಪೂಜಾರಿ ಮುಂದಾಳತ್ವದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. 

ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more