Karnataka Politics: ಚುನಾವಣೆ ಹೊತ್ತಲ್ಲೇ ಬಿಲ್ಲವ ಸಮುದಾಯ ಶಕ್ತಿ ಪ್ರದರ್ಶನ?

Karnataka Politics: ಚುನಾವಣೆ ಹೊತ್ತಲ್ಲೇ ಬಿಲ್ಲವ ಸಮುದಾಯ ಶಕ್ತಿ ಪ್ರದರ್ಶನ?

Published : Nov 02, 2022, 10:34 AM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ

ಮಂಗಳೂರು(ನ.02): ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಮುದಾಯದ ಮೀಸಲಾತಿ ಬಿಸಿತುಪ್ಪವಾಗಿದೆ. ಹೌದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ ಕೇಳಿಬರುತ್ತಿದೆ. ಕರಾವಳಿಯಲ್ಲಿ ಮೀಸಲಾತಿ ಹೆಸರಲ್ಲಿ ಬಿಲ್ಲವರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪ್ರವರ್ಗ 1 ರ ಹೆಸರಿನಲ್ಲಿ ಮತ್ತೆ ಬಿಲ್ಲವರು ಕಾರ್ಯಕ್ರಮವೊಂದನ್ನ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಈಡಿಗ, ಬಿಲ್ಲವ ಸಮುದಾಯದವರು ಸುಮಾರಿ 75 ಲಕ್ಷದಷ್ಟು ಜನರಿದ್ದಾರೆ. ನಾರಾಯಣಗುರುಗಳ ಹೆಸರಿಲ್ಲಿ ನಿಗಮ ಸ್ಥಾಪನೆಗೂ ಒತ್ತಾಯಿಸಿದ್ದಾರೆ. ಜನಾರ್ದನ ಪೂಜಾರಿ ಮುಂದಾಳತ್ವದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. 

ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more