Karnataka Politics: ಚುನಾವಣೆ ಹೊತ್ತಲ್ಲೇ ಬಿಲ್ಲವ ಸಮುದಾಯ ಶಕ್ತಿ ಪ್ರದರ್ಶನ?

Karnataka Politics: ಚುನಾವಣೆ ಹೊತ್ತಲ್ಲೇ ಬಿಲ್ಲವ ಸಮುದಾಯ ಶಕ್ತಿ ಪ್ರದರ್ಶನ?

Published : Nov 02, 2022, 10:34 AM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ

ಮಂಗಳೂರು(ನ.02): ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಮುದಾಯದ ಮೀಸಲಾತಿ ಬಿಸಿತುಪ್ಪವಾಗಿದೆ. ಹೌದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ ಕೇಳಿಬರುತ್ತಿದೆ. ಕರಾವಳಿಯಲ್ಲಿ ಮೀಸಲಾತಿ ಹೆಸರಲ್ಲಿ ಬಿಲ್ಲವರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪ್ರವರ್ಗ 1 ರ ಹೆಸರಿನಲ್ಲಿ ಮತ್ತೆ ಬಿಲ್ಲವರು ಕಾರ್ಯಕ್ರಮವೊಂದನ್ನ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಈಡಿಗ, ಬಿಲ್ಲವ ಸಮುದಾಯದವರು ಸುಮಾರಿ 75 ಲಕ್ಷದಷ್ಟು ಜನರಿದ್ದಾರೆ. ನಾರಾಯಣಗುರುಗಳ ಹೆಸರಿಲ್ಲಿ ನಿಗಮ ಸ್ಥಾಪನೆಗೂ ಒತ್ತಾಯಿಸಿದ್ದಾರೆ. ಜನಾರ್ದನ ಪೂಜಾರಿ ಮುಂದಾಳತ್ವದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. 

ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more