Narendra Modi: ಮೋದಿ ‘ಗುರು’ ಮಂತ್ರ ಲೆಕ್ಕಾಚಾರ: ಅಂತಿಮ ಹಂತದಲ್ಲಿ ಯಾರ ಕೈ ಹಿಡಿಯಲಿದ್ದಾರೆ ಬಿಲ್ಲವರು ?

Narendra Modi: ಮೋದಿ ‘ಗುರು’ ಮಂತ್ರ ಲೆಕ್ಕಾಚಾರ: ಅಂತಿಮ ಹಂತದಲ್ಲಿ ಯಾರ ಕೈ ಹಿಡಿಯಲಿದ್ದಾರೆ ಬಿಲ್ಲವರು ?

Published : Apr 16, 2024, 11:17 AM ISTUpdated : Apr 16, 2024, 02:53 PM IST

ದಕ್ಷಿಣ ಕನ್ನಡ ಅಖಾಡದಲ್ಲಿ ಬಿಲ್ಲವ ಮತಗಳೇ ನಿರ್ಣಾಯಕ!
ಬಿಲ್ಲವ ವೋಟ್ ಛಿದ್ರವಾಗದಂತೆ ಮತ ಭದ್ರಪಡಿಸಲು ಯತ್ನ
ಮೋದಿ ರೋಡ್ ಶೋನಲ್ಲಿ ನಾರಾಯಣ ಗುರುಗಳಿಗೆ ಗೌರವ

ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಪ್ರಚಾರ ಕಾರ್ಯ ಜೋರಾಗಿದೆ. ಈ ನಡುವೆ ದಕ್ಷಿಣ ಕನ್ನಡ(Dakshina Kannada) ಅಖಾಡದಲ್ಲಿ ಬಿಲ್ಲವ ಮತಗಳೇ(Billava Vote) ನಿರ್ಣಾಯಕವಾಗಿದ್ದು, ಬಿಲ್ಲವ ವೋಟ್ ಛಿದ್ರವಾಗದಂತೆ ಮತಗಳನ್ನು ಭದ್ರಪಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ(Narendra Modi) ರೋಡ್ ಶೋನಲ್ಲಿ ನಾರಾಯಣ ಗುರುಗಳಿಗೆ ಗೌರವ ಸಹ ನೀಡಲಾಗಿದೆ. ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಕಾಂಗ್ರೆಸ್(Congress) ಅಭ್ಯರ್ಥಿಯಾಗಿದ್ದು, ಇದರಿಂದಾಗಿ 4.5 ಲಕ್ಷ ಬಿಲ್ಲವ ವೋಟ್ ಛಿದ್ರವಾಗೋ ಭೀತಿಯಲ್ಲಿ ಬಿಜೆಪಿ ಇದೆ. ಇದರಿಂದಾಗಿ ನರೇಂದ್ರ ಮೋದಿ ಭೇಟಿ ಬಳಿಕ ಜಾತಿ ಲೆಕ್ಕಾಚಾರ ಬದಲಾಗುತ್ತದೆಯೇ ಎನ್ನುವ ಚರ್ಚೆ ನಡೆಯುತ್ತಿದೆ. ಇನ್ನು 2014 ಮತ್ತು 2019ರ ಚುನಾವಣೆ ಗಮನಿಸಿದ್ರೆ ಕಾಂಗ್ರೆಸ್ ಸೋಲಿನ ಅಂತರದಲ್ಲಿ ವ್ಯತ್ಯಾಸ ಆಗುತ್ತಿದೆ. ಕಳೆದ ಬಾರಿ ಬಂಟ ಅಭ್ಯರ್ಥಿ ಕಟೀಲ್ ವಿರುದ್ದ ಪೂಜಾರಿ ಸೋಲುಂಡಿದ್ದರು. ಬಂಟ ಅಭ್ಯರ್ಥಿಗಳೇ ಸ್ಪರ್ಧೆ ಮಾಡುತ್ತಿರುವುದರಿಂದ ಬಿಲ್ಲವ ವೋಟ್ ಬ್ಯಾಂಕ್ ನಲ್ಲಿ ಒಡಕು ಹೆಚ್ಚಾಗುತ್ತಲೇ ಬಂದಿದೆ.

ಇದನ್ನೂ ವೀಕ್ಷಿಸಿ:  KS Eshwarappa: ಈಶ್ವರಪ್ಪಗೆ ಖಡಕ್ ಸಂದೇಶ ಕೊಟ್ಟ ಬಿಜೆಪಿ ಹೈಕಮಾಂಡ್! ಮೋದಿ ಹೇಳಿದ್ರೂ ಬಗ್ಗಲ್ಲ ಅಂದಿದ್ಯಾಕೆ ಮಾಜಿ ಸಚಿವ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more