ಬರ್ತ್‌ ಡೇ ಬಾಯ್ ನಿಖಿಲ್ ಕುಮಾರಸ್ವಾಮಿಗೆ ಇವರೇ ದೊಡ್ಡ ಗಿಫ್ಟ್ ಅಂತೆ...!

ಬರ್ತ್‌ ಡೇ ಬಾಯ್ ನಿಖಿಲ್ ಕುಮಾರಸ್ವಾಮಿಗೆ ಇವರೇ ದೊಡ್ಡ ಗಿಫ್ಟ್ ಅಂತೆ...!

Published : Jan 22, 2021, 08:22 PM ISTUpdated : Jan 22, 2021, 08:24 PM IST

ಸ್ಯಾಂಡಲ್‌ವುಡ್ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಇಂದು (ಶುಕ್ರವಾರ) 31ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕುಟುಂಬಸ್ಥರ ಜೊತೆ ಆಚರಿಸಿಕೊಂಡರು. ಇನ್ನು ಈ ಬಗ್ಗೆ ಬರ್ತ್‌ ಡೇ ಬಾಯ್  ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು, (ಜ.22): ಸ್ಯಾಂಡಲ್‌ವುಡ್ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಇಂದು (ಶುಕ್ರವಾರ) 31ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕುಟುಂಬಸ್ಥರ ಜೊತೆ ಆಚರಿಸಿಕೊಂಡರು.

ಅಭಿಮಾನಿಗಳಿಗೆ ಊಟದ ವ್ಯವಸ್ಥೆ; ಕಾರ್ಯಕರ್ತರ ಭೇಟಿ ನಂತರ ಅನಾಥಾಶ್ರಮಕ್ಕೆ ನಿಖಿಲ್ ಭೇಟಿ!

ಈ ಬಾರಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಸಿದ್ದರು. ಬೇರೆ ಬೇರೆ ಊರುಗಳಿಂದ ಬಂದಿರೋ ಅಭಿಮಾನಿಗಳಿಗೆ ಊಟ ಮಾಡಿಸಿದರು. ಇನ್ನು ಈ ಬಗ್ಗೆ ಬರ್ತ್‌ ಡೇ ಬಾಯ್  ಪ್ರತಿಕ್ರಿಯಿಸಿದ್ದು ಹೀಗೆ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?