Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

Published : Nov 10, 2021, 03:17 PM ISTUpdated : Nov 10, 2021, 03:26 PM IST

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕೆಲ ರಾಜಕಾರಣಿಗಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಸಿಸಿಬಿ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ  ಶಾಸಕ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಲಬುರಗಿ, (ನ.10): ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕೆಲ ರಾಜಕಾರಣಿಗಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಸಿಸಿಬಿ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ  ಶಾಸಕ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬಿಟ್‌ಕಾಯಿನ್ ಕೇಸಲ್ಲಿ ಯಾರೆಲ್ಲಾ ಇದ್ದಾರೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಆರಗ!

ಕಲಬುರಗಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ,  ತನಿಖೆ ಪಾರದರ್ಶಕವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪದವಿ ಕಳೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಮೂರನೇ ಮುಖ್ಯಮಂತ್ರಿ ನೇಮಕವಾಗುತ್ತಾರೆ ಎಂಬ ಸ್ಫೋಟಕ ಹೇಳಿಕೆಯನ್ನು  ನೀಡಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more