Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

Published : Nov 10, 2021, 03:17 PM ISTUpdated : Nov 10, 2021, 03:26 PM IST

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕೆಲ ರಾಜಕಾರಣಿಗಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಸಿಸಿಬಿ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ  ಶಾಸಕ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಲಬುರಗಿ, (ನ.10): ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕೆಲ ರಾಜಕಾರಣಿಗಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಸಿಸಿಬಿ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ  ಶಾಸಕ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬಿಟ್‌ಕಾಯಿನ್ ಕೇಸಲ್ಲಿ ಯಾರೆಲ್ಲಾ ಇದ್ದಾರೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಆರಗ!

ಕಲಬುರಗಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ,  ತನಿಖೆ ಪಾರದರ್ಶಕವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪದವಿ ಕಳೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಮೂರನೇ ಮುಖ್ಯಮಂತ್ರಿ ನೇಮಕವಾಗುತ್ತಾರೆ ಎಂಬ ಸ್ಫೋಟಕ ಹೇಳಿಕೆಯನ್ನು  ನೀಡಿದ್ದಾರೆ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more