Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

Published : Nov 10, 2021, 03:17 PM ISTUpdated : Nov 10, 2021, 03:26 PM IST

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕೆಲ ರಾಜಕಾರಣಿಗಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಸಿಸಿಬಿ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ  ಶಾಸಕ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಲಬುರಗಿ, (ನ.10): ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕೆಲ ರಾಜಕಾರಣಿಗಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಸಿಸಿಬಿ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ  ಶಾಸಕ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬಿಟ್‌ಕಾಯಿನ್ ಕೇಸಲ್ಲಿ ಯಾರೆಲ್ಲಾ ಇದ್ದಾರೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಆರಗ!

ಕಲಬುರಗಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ,  ತನಿಖೆ ಪಾರದರ್ಶಕವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪದವಿ ಕಳೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಮೂರನೇ ಮುಖ್ಯಮಂತ್ರಿ ನೇಮಕವಾಗುತ್ತಾರೆ ಎಂಬ ಸ್ಫೋಟಕ ಹೇಳಿಕೆಯನ್ನು  ನೀಡಿದ್ದಾರೆ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more