Bitcoin Scam; ಯುಬಿ ಸಿಟಿ ಗಲಾಟೆಗೂ ಬಿಟ್ ಕಾಯಿನ್ ಮೂಲ ಕಾರಣ

Bitcoin Scam; ಯುಬಿ ಸಿಟಿ ಗಲಾಟೆಗೂ ಬಿಟ್ ಕಾಯಿನ್ ಮೂಲ ಕಾರಣ

Published : Nov 11, 2021, 05:40 PM IST

* ಬಿಟ್ ಕಾಯಿನ್ ಹಗರಣ
* ಯುಬಿ ಸಿಟಿ ಗಲಾಟೆಗೆ ಬಿಟ್ ಕಾಯಿನ್ ಕಾರಣ
* ಬಿಜೆಪಿ ನಾಯಕರ ಹೆಸರು ಎಳೆದು ತರುವ ಕೆಲಸ ಮಾಡಲಾಗುತ್ತಿದೆ
* ಬಿಜೆಪಿ  ರಾಜ್ಯ ಉಪಾಧ್ಯಕ್ಷ  ಬಿವೈ ವಿಜಯೇಂದ್ರ ಹೇಳಿಕೆ

ದಾವಣಗೆರೆ(ನ.11)    ದೊಡ್ಡ ಸುದ್ದಿಗೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣ (Bitcoin Scam) ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವಿನ ವಾಕ್ ಸಮರಕ್ಕೆ ವೇದಿಕೆಯಾಗಿದೆ.  ಕಾಂಗ್ರೆಸ್ ನಾಯಕರು ಕಾರಣವಿಲ್ಲದೆ ಬಿಜೆಪಿ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

Suvarna FIR; ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

ಯಾರೇ ಇದ್ದರೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಾಂಗ್ರೆಸ್ಸಿಗರು ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more