Bitcoin Scam; ಯುಬಿ ಸಿಟಿ ಗಲಾಟೆಗೂ ಬಿಟ್ ಕಾಯಿನ್ ಮೂಲ ಕಾರಣ

Bitcoin Scam; ಯುಬಿ ಸಿಟಿ ಗಲಾಟೆಗೂ ಬಿಟ್ ಕಾಯಿನ್ ಮೂಲ ಕಾರಣ

Published : Nov 11, 2021, 05:40 PM IST

* ಬಿಟ್ ಕಾಯಿನ್ ಹಗರಣ
* ಯುಬಿ ಸಿಟಿ ಗಲಾಟೆಗೆ ಬಿಟ್ ಕಾಯಿನ್ ಕಾರಣ
* ಬಿಜೆಪಿ ನಾಯಕರ ಹೆಸರು ಎಳೆದು ತರುವ ಕೆಲಸ ಮಾಡಲಾಗುತ್ತಿದೆ
* ಬಿಜೆಪಿ  ರಾಜ್ಯ ಉಪಾಧ್ಯಕ್ಷ  ಬಿವೈ ವಿಜಯೇಂದ್ರ ಹೇಳಿಕೆ

ದಾವಣಗೆರೆ(ನ.11)    ದೊಡ್ಡ ಸುದ್ದಿಗೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣ (Bitcoin Scam) ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವಿನ ವಾಕ್ ಸಮರಕ್ಕೆ ವೇದಿಕೆಯಾಗಿದೆ.  ಕಾಂಗ್ರೆಸ್ ನಾಯಕರು ಕಾರಣವಿಲ್ಲದೆ ಬಿಜೆಪಿ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

Suvarna FIR; ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

ಯಾರೇ ಇದ್ದರೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಾಂಗ್ರೆಸ್ಸಿಗರು ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more