Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಗೃಹ ಸಚಿವರ ಧಮ್‌ಗೆ ಡಿಕೆಶಿ ಸವಾಲು

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಗೃಹ ಸಚಿವರ ಧಮ್‌ಗೆ ಡಿಕೆಶಿ ಸವಾಲು

Published : Nov 10, 2021, 04:11 PM IST

ಬಿಟ್ ಕಾಯಿನ್ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಆರೋಪ-ಪ್ರತ್ಯಾರೋಪಗಳನ್ನ ಮಾಡುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸವಾಲು ಹಾಕಿದ್ದಾರೆ. 

ನವದೆಹಲಿ, (ನ.10):  ಬಿಟ್ ಕಾಯಿನ್ ಪ್ರಕರಣ (Bitcoin Scam) ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಆದ್ರೆ, ಇದುವರೆಗೂ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ಹೆಸರು ಬಹಿರಂಗವಾಗಿಲ್ಲ.

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

ಆದ್ರೆ, ಬಿಜೆಪಿ(BJP) ಹಾಗೂ ಕಾಂಗ್ರೆಸ್ (Congress) ನಾಯಕರು ಆರೋಪ-ಪ್ರತ್ಯಾರೋಪಗಳನ್ನ ಮಾಡುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರಗೆ (Araga Jnanendra) ಸವಾಲು ಹಾಕಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more