ಬಿಟ್‌ ಕಾಯಿನ್ ಹಗರಣ ಆರೋಪಿ ಜತೆ ರಾಕೇಶ್ ಸಿದ್ದರಾಮಯ್ಯ: ಫೋಟೋ ಬಿಡುಗಡೆ ಮಾಡಿದ ಬಿಜೆಪಿ

ಬಿಟ್‌ ಕಾಯಿನ್ ಹಗರಣ ಆರೋಪಿ ಜತೆ ರಾಕೇಶ್ ಸಿದ್ದರಾಮಯ್ಯ: ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Published : Nov 18, 2021, 05:34 PM IST

ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರಲ್ಲಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದಿರುವ ಬಿಜೆಪಿ ಸಿದ್ದರಾಮಯ್ಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರು ಕೆಲವರ ಜೊತೆಗೆ ಇದ್ದ ಫೋಟೋಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಪರೋಕ್ಷವಾಗಿ ಬಿಟ್‌ ಕಾಯಿನ್ ಹಗರಣವನ್ನು ಬಿಜೆಪಿ ಸಿದ್ದು ಪುತ್ರನತ್ತ ಬೆರಳು ಮಾಡಿ ತೋರಿಸಿದೆ. ಇದಕ್ಕೆ ಸಿದ್ದರಾಮಯ್ಯ ಸಹ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ನ.18): ರಾಜ್ಯಾದ್ಯಂತ ಕೋಲಾಹಲಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣ ಇದೀಗ ವೈಯಕ್ತಿಕ ಮಟ್ಟ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ.

BitCoin Scam: 2018 ರಲ್ಲೇ ಬಿಟ್‌ಕಾಯಿನ್ ಬಾಂಬ್ ಹಾಕಿದ್ರು ಎಚ್‌ಡಿಕೆ, ಸಿದ್ದುಗೆ ಬಿಜೆಪಿ ಪ್ರಶ್ನೆ

ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರಲ್ಲಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದಿರುವ ಬಿಜೆಪಿ ಸಿದ್ದರಾಮಯ್ಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರು ಕೆಲವರ ಜೊತೆಗೆ ಇದ್ದ ಫೋಟೋಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಪರೋಕ್ಷವಾಗಿ ಬಿಟ್‌ ಕಾಯಿನ್ ಹಗರಣವನ್ನು ಬಿಜೆಪಿ ಸಿದ್ದು ಪುತ್ರನತ್ತ ಬೆರಳು ಮಾಡಿ ತೋರಿಸಿದೆ. ಇದಕ್ಕೆ ಸಿದ್ದರಾಮಯ್ಯ ಸಹ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more