ಬಿಟ್‌ ಕಾಯಿನ್ ಹಗರಣ ಆರೋಪಿ ಜತೆ ರಾಕೇಶ್ ಸಿದ್ದರಾಮಯ್ಯ: ಫೋಟೋ ಬಿಡುಗಡೆ ಮಾಡಿದ ಬಿಜೆಪಿ

ಬಿಟ್‌ ಕಾಯಿನ್ ಹಗರಣ ಆರೋಪಿ ಜತೆ ರಾಕೇಶ್ ಸಿದ್ದರಾಮಯ್ಯ: ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Published : Nov 18, 2021, 05:34 PM IST

ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರಲ್ಲಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದಿರುವ ಬಿಜೆಪಿ ಸಿದ್ದರಾಮಯ್ಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರು ಕೆಲವರ ಜೊತೆಗೆ ಇದ್ದ ಫೋಟೋಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಪರೋಕ್ಷವಾಗಿ ಬಿಟ್‌ ಕಾಯಿನ್ ಹಗರಣವನ್ನು ಬಿಜೆಪಿ ಸಿದ್ದು ಪುತ್ರನತ್ತ ಬೆರಳು ಮಾಡಿ ತೋರಿಸಿದೆ. ಇದಕ್ಕೆ ಸಿದ್ದರಾಮಯ್ಯ ಸಹ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ನ.18): ರಾಜ್ಯಾದ್ಯಂತ ಕೋಲಾಹಲಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣ ಇದೀಗ ವೈಯಕ್ತಿಕ ಮಟ್ಟ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ.

BitCoin Scam: 2018 ರಲ್ಲೇ ಬಿಟ್‌ಕಾಯಿನ್ ಬಾಂಬ್ ಹಾಕಿದ್ರು ಎಚ್‌ಡಿಕೆ, ಸಿದ್ದುಗೆ ಬಿಜೆಪಿ ಪ್ರಶ್ನೆ

ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರಲ್ಲಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದಿರುವ ಬಿಜೆಪಿ ಸಿದ್ದರಾಮಯ್ಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರು ಕೆಲವರ ಜೊತೆಗೆ ಇದ್ದ ಫೋಟೋಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಪರೋಕ್ಷವಾಗಿ ಬಿಟ್‌ ಕಾಯಿನ್ ಹಗರಣವನ್ನು ಬಿಜೆಪಿ ಸಿದ್ದು ಪುತ್ರನತ್ತ ಬೆರಳು ಮಾಡಿ ತೋರಿಸಿದೆ. ಇದಕ್ಕೆ ಸಿದ್ದರಾಮಯ್ಯ ಸಹ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more