ಜನ್​​ಧನ್​ ಖಾತೆಗಳಿಂದ ಹಣ ಕದ್ದಿದ್ದಾನೆ, ಅವನಿಗೆ ಬೇಲ್ ಕೊಡಿಸಿದ್ಯಾರು? ಎಚ್‌ಡಿಕೆ ಸ್ಫೋಟಕ ಹೇಳಿಕೆ

ಜನ್​​ಧನ್​ ಖಾತೆಗಳಿಂದ ಹಣ ಕದ್ದಿದ್ದಾನೆ, ಅವನಿಗೆ ಬೇಲ್ ಕೊಡಿಸಿದ್ಯಾರು? ಎಚ್‌ಡಿಕೆ ಸ್ಫೋಟಕ ಹೇಳಿಕೆ

Published : Nov 11, 2021, 06:32 PM IST

ಬಿಟ್​​ಕಾಯಿನ್​​ ಹಗರಣ (Bitcoin Scam) ಸಂಬಂಧ ರಾಜ್ಯ ರಾಜಕಾರಣಿಗಳ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಹ್ಯಾಕರ್​ ಶ್ರೀಕಿ (Hacker Sriki) ಬಿಡುಗಡೆ ಸಂಬಂಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು, (ನ.11): ಬಿಟ್​​ಕಾಯಿನ್​​ ಹಗರಣ (Bitcoin Scam) ಸಂಬಂಧ ರಾಜ್ಯ ರಾಜಕಾರಣಿಗಳ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಹ್ಯಾಕರ್​ ಶ್ರೀಕಿ (Hacker Sriki) ಬಿಡುಗಡೆ ಸಂಬಂಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. 

'2 ಪಕ್ಷಗಳ ಕೆಸರೆರಚಾಟದಿಂದ ಬಿಟ್ ಕಾಯಿನ್ ಹಗರಣದ ಸತ್ಯಾಂಶ ಹೊರ ಬರಲ್ಲ'

ಬಿಟ್ ಕಾಯಿನ್  ಆರೋಪಿಗೆ ಜಾಮೀನು  (Bail) ಕೊಡಿಸಿದವರು ಯಾರು? ಜಾಮೀನು ಕೊಡಲು ವಾದ ಮಂಡಿಸಿದ್ಯಾರು? ಜಾಮೀನಿಗೆ ಯಾರು ಶ್ಯೂರಿಟಿ ಕೊಟ್ಟರು? ಕೆಲವು ಹೆಸರುಗಳು ಕೇಳಿ ಬರುತ್ತಿವೆ. ದೊಡ್ಡ ಮಟ್ಟದ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more