ಜನ್​​ಧನ್​ ಖಾತೆಗಳಿಂದ ಹಣ ಕದ್ದಿದ್ದಾನೆ, ಅವನಿಗೆ ಬೇಲ್ ಕೊಡಿಸಿದ್ಯಾರು? ಎಚ್‌ಡಿಕೆ ಸ್ಫೋಟಕ ಹೇಳಿಕೆ

ಜನ್​​ಧನ್​ ಖಾತೆಗಳಿಂದ ಹಣ ಕದ್ದಿದ್ದಾನೆ, ಅವನಿಗೆ ಬೇಲ್ ಕೊಡಿಸಿದ್ಯಾರು? ಎಚ್‌ಡಿಕೆ ಸ್ಫೋಟಕ ಹೇಳಿಕೆ

Published : Nov 11, 2021, 06:32 PM IST

ಬಿಟ್​​ಕಾಯಿನ್​​ ಹಗರಣ (Bitcoin Scam) ಸಂಬಂಧ ರಾಜ್ಯ ರಾಜಕಾರಣಿಗಳ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಹ್ಯಾಕರ್​ ಶ್ರೀಕಿ (Hacker Sriki) ಬಿಡುಗಡೆ ಸಂಬಂಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು, (ನ.11): ಬಿಟ್​​ಕಾಯಿನ್​​ ಹಗರಣ (Bitcoin Scam) ಸಂಬಂಧ ರಾಜ್ಯ ರಾಜಕಾರಣಿಗಳ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಹ್ಯಾಕರ್​ ಶ್ರೀಕಿ (Hacker Sriki) ಬಿಡುಗಡೆ ಸಂಬಂಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. 

'2 ಪಕ್ಷಗಳ ಕೆಸರೆರಚಾಟದಿಂದ ಬಿಟ್ ಕಾಯಿನ್ ಹಗರಣದ ಸತ್ಯಾಂಶ ಹೊರ ಬರಲ್ಲ'

ಬಿಟ್ ಕಾಯಿನ್  ಆರೋಪಿಗೆ ಜಾಮೀನು  (Bail) ಕೊಡಿಸಿದವರು ಯಾರು? ಜಾಮೀನು ಕೊಡಲು ವಾದ ಮಂಡಿಸಿದ್ಯಾರು? ಜಾಮೀನಿಗೆ ಯಾರು ಶ್ಯೂರಿಟಿ ಕೊಟ್ಟರು? ಕೆಲವು ಹೆಸರುಗಳು ಕೇಳಿ ಬರುತ್ತಿವೆ. ದೊಡ್ಡ ಮಟ್ಟದ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more