ಜನ್​​ಧನ್​ ಖಾತೆಗಳಿಂದ ಹಣ ಕದ್ದಿದ್ದಾನೆ, ಅವನಿಗೆ ಬೇಲ್ ಕೊಡಿಸಿದ್ಯಾರು? ಎಚ್‌ಡಿಕೆ ಸ್ಫೋಟಕ ಹೇಳಿಕೆ

ಜನ್​​ಧನ್​ ಖಾತೆಗಳಿಂದ ಹಣ ಕದ್ದಿದ್ದಾನೆ, ಅವನಿಗೆ ಬೇಲ್ ಕೊಡಿಸಿದ್ಯಾರು? ಎಚ್‌ಡಿಕೆ ಸ್ಫೋಟಕ ಹೇಳಿಕೆ

Published : Nov 11, 2021, 06:32 PM IST

ಬಿಟ್​​ಕಾಯಿನ್​​ ಹಗರಣ (Bitcoin Scam) ಸಂಬಂಧ ರಾಜ್ಯ ರಾಜಕಾರಣಿಗಳ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಹ್ಯಾಕರ್​ ಶ್ರೀಕಿ (Hacker Sriki) ಬಿಡುಗಡೆ ಸಂಬಂಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು, (ನ.11): ಬಿಟ್​​ಕಾಯಿನ್​​ ಹಗರಣ (Bitcoin Scam) ಸಂಬಂಧ ರಾಜ್ಯ ರಾಜಕಾರಣಿಗಳ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಹ್ಯಾಕರ್​ ಶ್ರೀಕಿ (Hacker Sriki) ಬಿಡುಗಡೆ ಸಂಬಂಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. 

'2 ಪಕ್ಷಗಳ ಕೆಸರೆರಚಾಟದಿಂದ ಬಿಟ್ ಕಾಯಿನ್ ಹಗರಣದ ಸತ್ಯಾಂಶ ಹೊರ ಬರಲ್ಲ'

ಬಿಟ್ ಕಾಯಿನ್  ಆರೋಪಿಗೆ ಜಾಮೀನು  (Bail) ಕೊಡಿಸಿದವರು ಯಾರು? ಜಾಮೀನು ಕೊಡಲು ವಾದ ಮಂಡಿಸಿದ್ಯಾರು? ಜಾಮೀನಿಗೆ ಯಾರು ಶ್ಯೂರಿಟಿ ಕೊಟ್ಟರು? ಕೆಲವು ಹೆಸರುಗಳು ಕೇಳಿ ಬರುತ್ತಿವೆ. ದೊಡ್ಡ ಮಟ್ಟದ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more