ಮೊದಲ ಪಟ್ಟಿ ಬಿಟ್ಟ ಬಿಜೆಪಿಯ 2ನೇ ಲಿಸ್ಟ್ ಯಾವಾಗ..? ಮಾ.8ಕ್ಕೆ ಹೊರ ಬೀಳುತ್ತಾ ಕರ್ನಾಟಕದ ಫಸ್ಟ್ ಲಿಸ್ಟ್..?

ಮೊದಲ ಪಟ್ಟಿ ಬಿಟ್ಟ ಬಿಜೆಪಿಯ 2ನೇ ಲಿಸ್ಟ್ ಯಾವಾಗ..? ಮಾ.8ಕ್ಕೆ ಹೊರ ಬೀಳುತ್ತಾ ಕರ್ನಾಟಕದ ಫಸ್ಟ್ ಲಿಸ್ಟ್..?

Published : Mar 05, 2024, 11:36 AM ISTUpdated : Mar 05, 2024, 11:37 AM IST

2ನೇ ಪಟ್ಟಿಯಲ್ಲಿ ಕರ್ನಾಟಕ ಬ್ಯಾಟಲ್ ಮಹಾ ರಹಸ್ಯ..!
ಮಾರ್ಚ್ 8ಕ್ಕೆ ಹೊರ ಬೀಳುತ್ತಾ ಕರ್ನಾಟಕ ಬಿಜೆಪಿ ಲಿಸ್ಟ್..?
CEC ಸಭೆಯಲ್ಲಿ ರಾಜ್ಯ ಬಿಜೆಪಿ ಟಿಕೆಟ್ ಫೈನಲ್ ಸಾಧ್ಯತೆ
 

ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ(BJP), ತನ್ನ ಎರಡನೇ ಪಟ್ಟಿಯನ್ನು ಮಾರ್ಚ್‌ 8ಕ್ಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಮಾರ್ಚ್ 6ಕ್ಕೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ(Central Election Committee meeting) ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ಬಿಜೆಪಿ ನಾಯಕರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿಎಸ್‌ವೈ ಭಾಗಿಯಾಗಲಿದ್ದಾರೆ. ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ದಿಲ್ಲಿ ಪ್ರವಾಸ ಮಾಡಲಿದ್ದಾರೆ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕ(Karnataka) ಟಿಕೆಟ್(Ticket) ಫೈನಲ್ ಆಗುವ ಸಾಧ್ಯತೆ ಇದೆ. ಮಾರ್ಚ್ 7 ಅಥವಾ 8ಕ್ಕೆ ಕರ್ನಾಟಕ ಬಿಜೆಪಿ ಟಿಕೆಟ್ ಘೋಷಣೆಯಾಗಬಹುದು ಎನ್ನಲಾಗ್ತಿದೆ. 195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 33 ಸಂಸದರಿಗೆ ಕೊಕ್ ನೀಡಲಾಗಿದೆ. ಕರ್ನಾಟಕದಲ್ಲೂ ಹಲವು ಸಂಸದರಿಗೆ ಕೊಕ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕರ್ನಾಟಕದ ಬಹುತೇಕ ಹಾಲಿ ಸಂಸದರಿಗೆ ಇದೀಗ ಢವಢವ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  Pak Pro Slogan: ಪಾಕ್‌ ಪರ ಘೋಷಣೆ FSL ವರದಿಯಲ್ಲಿ ದೃಢ: ನಾಸೀರ್‌ ಹುಸೇನ್‌ ಬೆಂಬಲಿಗರ ಹೆಡೆಮುರಿ ಕಟ್ಟಿದ ಖಾಕಿ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more