ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

Published : Apr 25, 2023, 12:03 PM IST

ರಾಜ್ಯದಲ್ಲಿ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಜೆ.ಪಿ. ನಡ್ಡಾ ನೇತೃತ್ವದಲ್ಲಿ, ಬಿಜೆಪಿಯ  98 ನಾಯಕರು ಪ್ರಚಾರ ಮಾಡಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಪ್ರಚಾರವನ್ನು ಮಾಡುತ್ತಿದೆ. ಇಂದಿನಿಂದ ರಣಕಣಕ್ಕೆ ಮೋದಿ ಸೈನ್ಯ ಎಂಟ್ರಿ ಆಗಲಿದೆ. ಮೂರು ದಿನ 98 ನಾಯಕರು ರಾಜ್ಯದ 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಕಾರ್ಪೆಟ್‌ ಬಾಂಬಿಂಗ್‌ ಮಾದರಿಯಲ್ಲಿ ಬಿಜೆಪಿ ಪ್ರಚಾರ ಮಾಡಲಿದೆ.  ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಕ್ಯಾಂಪೇನ್‌ ನಡೆಯಲಿದೆ. ಈ ನಾಯಕರುಗಳ ಜೊತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಸಾಥ್‌ ನೀಡಲಿದ್ದಾರೆ. ಯೋಗಿ ಮಂಡ್ಯ, ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಹೀಗೆ ಹಲವಾರು ಬಿಜೆಪಿ ನಾಯಕರು ರಾಜ್ಯದಾದ್ಯಂತ ಪ್ರಚಾರವನ್ನು ಮಾಡಲಿದ್ದಾರೆ. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ನವರು ಕಾಂಗ್ರೆಸ್ ಪರ ವೋಟ್ ಕೇಳ್ತಿದ್ದಾರೆ: ಸಿಟಿ ರವಿ ಆರೋಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more