ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

Published : Apr 25, 2023, 12:03 PM IST

ರಾಜ್ಯದಲ್ಲಿ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಜೆ.ಪಿ. ನಡ್ಡಾ ನೇತೃತ್ವದಲ್ಲಿ, ಬಿಜೆಪಿಯ  98 ನಾಯಕರು ಪ್ರಚಾರ ಮಾಡಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಪ್ರಚಾರವನ್ನು ಮಾಡುತ್ತಿದೆ. ಇಂದಿನಿಂದ ರಣಕಣಕ್ಕೆ ಮೋದಿ ಸೈನ್ಯ ಎಂಟ್ರಿ ಆಗಲಿದೆ. ಮೂರು ದಿನ 98 ನಾಯಕರು ರಾಜ್ಯದ 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಕಾರ್ಪೆಟ್‌ ಬಾಂಬಿಂಗ್‌ ಮಾದರಿಯಲ್ಲಿ ಬಿಜೆಪಿ ಪ್ರಚಾರ ಮಾಡಲಿದೆ.  ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಕ್ಯಾಂಪೇನ್‌ ನಡೆಯಲಿದೆ. ಈ ನಾಯಕರುಗಳ ಜೊತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಸಾಥ್‌ ನೀಡಲಿದ್ದಾರೆ. ಯೋಗಿ ಮಂಡ್ಯ, ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಹೀಗೆ ಹಲವಾರು ಬಿಜೆಪಿ ನಾಯಕರು ರಾಜ್ಯದಾದ್ಯಂತ ಪ್ರಚಾರವನ್ನು ಮಾಡಲಿದ್ದಾರೆ. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ನವರು ಕಾಂಗ್ರೆಸ್ ಪರ ವೋಟ್ ಕೇಳ್ತಿದ್ದಾರೆ: ಸಿಟಿ ರವಿ ಆರೋಪ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more