ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

Published : Jun 26, 2023, 11:31 AM IST

ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತನೊಬ್ಬ ಆಕ್ರೋಶವನ್ನು ಹೊರಹಾಕಿದ್ದಾನೆ.
 

ಬೆಂಗಳೂರು: ಕೇಸರಿ ಕೋಟೆಯಲ್ಲಿ ರಾಜಿ ರಾಜಕಾರಣದ ಬಿರುಗಾಳಿ ಎದ್ದಿದೆ. ಸಿಲಿಕಾನ್‌ ಸಿಟಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಸ್ವಪಕ್ಷದ ನಾಯಕರ ವಿರುದ್ಧವೇ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ. ಪ್ರತಿ ಜಿಲ್ಲಾ ಕೇಂದ್ರದಲ್ಲೂ ಕಾರ್ಯಕರ್ತರ ಸಭೆಯನ್ನು ನಡೆಸಲಾಗುತ್ತಿದೆ. ಇದೇ ರೀತಿ ನಿನ್ನೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶವನ್ನು ಹೊರಹಾಕಲಾಗಿದೆ. ಆರು ತಂಡವನ್ನು ರಚಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಎದುರೇ ಕಾರ್ಯಕರ್ತ ಆಕ್ರೋಶವನ್ನು ಹೊರಹಾಕಿದ್ದಾನೆ.

ಇದನ್ನೂ ವೀಕ್ಷಿಸಿ: 24 ಗಂಟೆ, 30 ಸಾವಿರ ಸೈನಿಕರು, 3 ಹೆಲಿಕ್ಯಾಪ್ಟರ್ ಉಡಿಸ್: ಪುಟಿನ್-ವ್ಯಾಗ್ನರ್ ಯುದ್ಧ ನಿಲ್ಲಿಸಿದ್ದು ಯಾರು..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more