ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

Published : Jun 26, 2023, 11:31 AM IST

ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತನೊಬ್ಬ ಆಕ್ರೋಶವನ್ನು ಹೊರಹಾಕಿದ್ದಾನೆ.
 

ಬೆಂಗಳೂರು: ಕೇಸರಿ ಕೋಟೆಯಲ್ಲಿ ರಾಜಿ ರಾಜಕಾರಣದ ಬಿರುಗಾಳಿ ಎದ್ದಿದೆ. ಸಿಲಿಕಾನ್‌ ಸಿಟಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಸ್ವಪಕ್ಷದ ನಾಯಕರ ವಿರುದ್ಧವೇ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ. ಪ್ರತಿ ಜಿಲ್ಲಾ ಕೇಂದ್ರದಲ್ಲೂ ಕಾರ್ಯಕರ್ತರ ಸಭೆಯನ್ನು ನಡೆಸಲಾಗುತ್ತಿದೆ. ಇದೇ ರೀತಿ ನಿನ್ನೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶವನ್ನು ಹೊರಹಾಕಲಾಗಿದೆ. ಆರು ತಂಡವನ್ನು ರಚಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಎದುರೇ ಕಾರ್ಯಕರ್ತ ಆಕ್ರೋಶವನ್ನು ಹೊರಹಾಕಿದ್ದಾನೆ.

ಇದನ್ನೂ ವೀಕ್ಷಿಸಿ: 24 ಗಂಟೆ, 30 ಸಾವಿರ ಸೈನಿಕರು, 3 ಹೆಲಿಕ್ಯಾಪ್ಟರ್ ಉಡಿಸ್: ಪುಟಿನ್-ವ್ಯಾಗ್ನರ್ ಯುದ್ಧ ನಿಲ್ಲಿಸಿದ್ದು ಯಾರು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more