ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

Published : Jun 26, 2023, 11:31 AM IST

ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತನೊಬ್ಬ ಆಕ್ರೋಶವನ್ನು ಹೊರಹಾಕಿದ್ದಾನೆ.
 

ಬೆಂಗಳೂರು: ಕೇಸರಿ ಕೋಟೆಯಲ್ಲಿ ರಾಜಿ ರಾಜಕಾರಣದ ಬಿರುಗಾಳಿ ಎದ್ದಿದೆ. ಸಿಲಿಕಾನ್‌ ಸಿಟಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಸ್ವಪಕ್ಷದ ನಾಯಕರ ವಿರುದ್ಧವೇ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ. ಪ್ರತಿ ಜಿಲ್ಲಾ ಕೇಂದ್ರದಲ್ಲೂ ಕಾರ್ಯಕರ್ತರ ಸಭೆಯನ್ನು ನಡೆಸಲಾಗುತ್ತಿದೆ. ಇದೇ ರೀತಿ ನಿನ್ನೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶವನ್ನು ಹೊರಹಾಕಲಾಗಿದೆ. ಆರು ತಂಡವನ್ನು ರಚಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಎದುರೇ ಕಾರ್ಯಕರ್ತ ಆಕ್ರೋಶವನ್ನು ಹೊರಹಾಕಿದ್ದಾನೆ.

ಇದನ್ನೂ ವೀಕ್ಷಿಸಿ: 24 ಗಂಟೆ, 30 ಸಾವಿರ ಸೈನಿಕರು, 3 ಹೆಲಿಕ್ಯಾಪ್ಟರ್ ಉಡಿಸ್: ಪುಟಿನ್-ವ್ಯಾಗ್ನರ್ ಯುದ್ಧ ನಿಲ್ಲಿಸಿದ್ದು ಯಾರು..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more