ತೆಲಂಗಾಣ, ಆಂಧ್ರದಲ್ಲಿ ಮೆತ್ತಗಾದ ಬಿಜೆಪಿ: ಇಬ್ಬರು ನಾಯಕರ ನಡುವೆ ಮೈತ್ರಿ ಮಾತುಕತೆ..?

ತೆಲಂಗಾಣ, ಆಂಧ್ರದಲ್ಲಿ ಮೆತ್ತಗಾದ ಬಿಜೆಪಿ: ಇಬ್ಬರು ನಾಯಕರ ನಡುವೆ ಮೈತ್ರಿ ಮಾತುಕತೆ..?

Published : Aug 18, 2023, 12:32 PM IST

ಕೆಸಿಆರ್ ಜೊತೆಗೆ ಒಳ್ಳೆ ಸಂಬಂಧ ಇರುವ ಕಿಶನ್ ರೆಡ್ಡಿಗೆ ಅಧ್ಯಕ್ಷ ಸ್ಥಾನ 
ಕಾಂಗ್ರೆಸ್ ಚೇತರಿಕೆ ಎಂದು ಸರ್ವೆ ಹೇಳಿದ್ದಕ್ಕೆ ಗೇಮ್ ಪ್ಲಾನ್ ಚೇಂಜ್
ಇಬ್ಬರ ಜಗಳದಲ್ಲಿ ಕಾಂಗ್ರೆಸ್ ಗೆಲ್ಲೋದು ಬೇಡ ಎಂಬ ಲೆಕ್ಕಾಚಾರ
 

ಹೈದರಾಬಾದ್‌ನಲ್ಲಿ ನಮ್ಮದೇ ಸರ್ಕಾರ ಎಂದವರಿಗೆ ಶಾಕ್ ನೀಡಲಾಗಿದೆ. ಅತಿಯಾದ ಆತ್ಮ ವಿಶ್ವಾಸದಲ್ಲಿದ್ದ ಬಿಜೆಪಿ(BJP) ಏಕ್ದಂ ಉಲ್ಟಾ ಹೊಡೆಯುತ್ತಿದೆ. ಅಮಿತ್ ಶಾ ಮತ್ತು ಕೆ ಸಿ ಆರ್ ಪುತ್ರ ರಾಮರಾವ್ ನಡುವೆ ಮಾತುಕತೆ ನಡೆದಿದೆ ಎನ್ನಲಾಗ್ತಿದೆ. ಕಾಂಗ್ರೆಸ್(Congress) ಮಣಿಸಲು ಮುಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಚುನಾವಣೆ ಹೊಸ್ತಿಲಲ್ಲಿ ಆಂಧ್ರದಲ್ಲೂ ಬಿಜೆಪಿ ಮೆತ್ತಗಾಗಿದೆ. ಆಂಧ್ರದಲ್ಲಿ ಚಂದ್ರಬಾಬು ಬದಲು ಜಗನ್‌ ಮೋಹನ್‌ ರೆಡ್ಡಿ(Jagan Mohan Reddy) ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎನ್ನಲಾಗ್ತಿದೆ. ಕಾಂಗ್ರೆಸ್ ಸೋಲಿಸಲು ಎಲ್ಲಾ ಸಾಧ್ಯ ಸಾಧ್ಯತೆಗೆ ಅಮಿತ್‌ ಶಾ ಮೊರೆ ಹೋಗಿದ್ದಾರೆ. ತೆಲಂಗಾಣದಲ್ಲಿ ಕೆಸಿಆರ್ ಜೊತೆಗೆ ಒಳ್ಳೆ ಸಂಬಂಧ ಹೊಂದಿರುವ ಕಿಶನ್ ರೆಡ್ಡಿಗೆ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more