ತೆಲಂಗಾಣ, ಆಂಧ್ರದಲ್ಲಿ ಮೆತ್ತಗಾದ ಬಿಜೆಪಿ: ಇಬ್ಬರು ನಾಯಕರ ನಡುವೆ ಮೈತ್ರಿ ಮಾತುಕತೆ..?

ತೆಲಂಗಾಣ, ಆಂಧ್ರದಲ್ಲಿ ಮೆತ್ತಗಾದ ಬಿಜೆಪಿ: ಇಬ್ಬರು ನಾಯಕರ ನಡುವೆ ಮೈತ್ರಿ ಮಾತುಕತೆ..?

Published : Aug 18, 2023, 12:32 PM IST

ಕೆಸಿಆರ್ ಜೊತೆಗೆ ಒಳ್ಳೆ ಸಂಬಂಧ ಇರುವ ಕಿಶನ್ ರೆಡ್ಡಿಗೆ ಅಧ್ಯಕ್ಷ ಸ್ಥಾನ 
ಕಾಂಗ್ರೆಸ್ ಚೇತರಿಕೆ ಎಂದು ಸರ್ವೆ ಹೇಳಿದ್ದಕ್ಕೆ ಗೇಮ್ ಪ್ಲಾನ್ ಚೇಂಜ್
ಇಬ್ಬರ ಜಗಳದಲ್ಲಿ ಕಾಂಗ್ರೆಸ್ ಗೆಲ್ಲೋದು ಬೇಡ ಎಂಬ ಲೆಕ್ಕಾಚಾರ
 

ಹೈದರಾಬಾದ್‌ನಲ್ಲಿ ನಮ್ಮದೇ ಸರ್ಕಾರ ಎಂದವರಿಗೆ ಶಾಕ್ ನೀಡಲಾಗಿದೆ. ಅತಿಯಾದ ಆತ್ಮ ವಿಶ್ವಾಸದಲ್ಲಿದ್ದ ಬಿಜೆಪಿ(BJP) ಏಕ್ದಂ ಉಲ್ಟಾ ಹೊಡೆಯುತ್ತಿದೆ. ಅಮಿತ್ ಶಾ ಮತ್ತು ಕೆ ಸಿ ಆರ್ ಪುತ್ರ ರಾಮರಾವ್ ನಡುವೆ ಮಾತುಕತೆ ನಡೆದಿದೆ ಎನ್ನಲಾಗ್ತಿದೆ. ಕಾಂಗ್ರೆಸ್(Congress) ಮಣಿಸಲು ಮುಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಚುನಾವಣೆ ಹೊಸ್ತಿಲಲ್ಲಿ ಆಂಧ್ರದಲ್ಲೂ ಬಿಜೆಪಿ ಮೆತ್ತಗಾಗಿದೆ. ಆಂಧ್ರದಲ್ಲಿ ಚಂದ್ರಬಾಬು ಬದಲು ಜಗನ್‌ ಮೋಹನ್‌ ರೆಡ್ಡಿ(Jagan Mohan Reddy) ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎನ್ನಲಾಗ್ತಿದೆ. ಕಾಂಗ್ರೆಸ್ ಸೋಲಿಸಲು ಎಲ್ಲಾ ಸಾಧ್ಯ ಸಾಧ್ಯತೆಗೆ ಅಮಿತ್‌ ಶಾ ಮೊರೆ ಹೋಗಿದ್ದಾರೆ. ತೆಲಂಗಾಣದಲ್ಲಿ ಕೆಸಿಆರ್ ಜೊತೆಗೆ ಒಳ್ಳೆ ಸಂಬಂಧ ಹೊಂದಿರುವ ಕಿಶನ್ ರೆಡ್ಡಿಗೆ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more