ತೆಲಂಗಾಣ, ಆಂಧ್ರದಲ್ಲಿ ಮೆತ್ತಗಾದ ಬಿಜೆಪಿ: ಇಬ್ಬರು ನಾಯಕರ ನಡುವೆ ಮೈತ್ರಿ ಮಾತುಕತೆ..?

ತೆಲಂಗಾಣ, ಆಂಧ್ರದಲ್ಲಿ ಮೆತ್ತಗಾದ ಬಿಜೆಪಿ: ಇಬ್ಬರು ನಾಯಕರ ನಡುವೆ ಮೈತ್ರಿ ಮಾತುಕತೆ..?

Published : Aug 18, 2023, 12:32 PM IST

ಕೆಸಿಆರ್ ಜೊತೆಗೆ ಒಳ್ಳೆ ಸಂಬಂಧ ಇರುವ ಕಿಶನ್ ರೆಡ್ಡಿಗೆ ಅಧ್ಯಕ್ಷ ಸ್ಥಾನ 
ಕಾಂಗ್ರೆಸ್ ಚೇತರಿಕೆ ಎಂದು ಸರ್ವೆ ಹೇಳಿದ್ದಕ್ಕೆ ಗೇಮ್ ಪ್ಲಾನ್ ಚೇಂಜ್
ಇಬ್ಬರ ಜಗಳದಲ್ಲಿ ಕಾಂಗ್ರೆಸ್ ಗೆಲ್ಲೋದು ಬೇಡ ಎಂಬ ಲೆಕ್ಕಾಚಾರ
 

ಹೈದರಾಬಾದ್‌ನಲ್ಲಿ ನಮ್ಮದೇ ಸರ್ಕಾರ ಎಂದವರಿಗೆ ಶಾಕ್ ನೀಡಲಾಗಿದೆ. ಅತಿಯಾದ ಆತ್ಮ ವಿಶ್ವಾಸದಲ್ಲಿದ್ದ ಬಿಜೆಪಿ(BJP) ಏಕ್ದಂ ಉಲ್ಟಾ ಹೊಡೆಯುತ್ತಿದೆ. ಅಮಿತ್ ಶಾ ಮತ್ತು ಕೆ ಸಿ ಆರ್ ಪುತ್ರ ರಾಮರಾವ್ ನಡುವೆ ಮಾತುಕತೆ ನಡೆದಿದೆ ಎನ್ನಲಾಗ್ತಿದೆ. ಕಾಂಗ್ರೆಸ್(Congress) ಮಣಿಸಲು ಮುಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಚುನಾವಣೆ ಹೊಸ್ತಿಲಲ್ಲಿ ಆಂಧ್ರದಲ್ಲೂ ಬಿಜೆಪಿ ಮೆತ್ತಗಾಗಿದೆ. ಆಂಧ್ರದಲ್ಲಿ ಚಂದ್ರಬಾಬು ಬದಲು ಜಗನ್‌ ಮೋಹನ್‌ ರೆಡ್ಡಿ(Jagan Mohan Reddy) ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎನ್ನಲಾಗ್ತಿದೆ. ಕಾಂಗ್ರೆಸ್ ಸೋಲಿಸಲು ಎಲ್ಲಾ ಸಾಧ್ಯ ಸಾಧ್ಯತೆಗೆ ಅಮಿತ್‌ ಶಾ ಮೊರೆ ಹೋಗಿದ್ದಾರೆ. ತೆಲಂಗಾಣದಲ್ಲಿ ಕೆಸಿಆರ್ ಜೊತೆಗೆ ಒಳ್ಳೆ ಸಂಬಂಧ ಹೊಂದಿರುವ ಕಿಶನ್ ರೆಡ್ಡಿಗೆ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more