ತೆಲಂಗಾಣ, ಆಂಧ್ರದಲ್ಲಿ ಮೆತ್ತಗಾದ ಬಿಜೆಪಿ: ಇಬ್ಬರು ನಾಯಕರ ನಡುವೆ ಮೈತ್ರಿ ಮಾತುಕತೆ..?

ತೆಲಂಗಾಣ, ಆಂಧ್ರದಲ್ಲಿ ಮೆತ್ತಗಾದ ಬಿಜೆಪಿ: ಇಬ್ಬರು ನಾಯಕರ ನಡುವೆ ಮೈತ್ರಿ ಮಾತುಕತೆ..?

Published : Aug 18, 2023, 12:32 PM IST

ಕೆಸಿಆರ್ ಜೊತೆಗೆ ಒಳ್ಳೆ ಸಂಬಂಧ ಇರುವ ಕಿಶನ್ ರೆಡ್ಡಿಗೆ ಅಧ್ಯಕ್ಷ ಸ್ಥಾನ 
ಕಾಂಗ್ರೆಸ್ ಚೇತರಿಕೆ ಎಂದು ಸರ್ವೆ ಹೇಳಿದ್ದಕ್ಕೆ ಗೇಮ್ ಪ್ಲಾನ್ ಚೇಂಜ್
ಇಬ್ಬರ ಜಗಳದಲ್ಲಿ ಕಾಂಗ್ರೆಸ್ ಗೆಲ್ಲೋದು ಬೇಡ ಎಂಬ ಲೆಕ್ಕಾಚಾರ
 

ಹೈದರಾಬಾದ್‌ನಲ್ಲಿ ನಮ್ಮದೇ ಸರ್ಕಾರ ಎಂದವರಿಗೆ ಶಾಕ್ ನೀಡಲಾಗಿದೆ. ಅತಿಯಾದ ಆತ್ಮ ವಿಶ್ವಾಸದಲ್ಲಿದ್ದ ಬಿಜೆಪಿ(BJP) ಏಕ್ದಂ ಉಲ್ಟಾ ಹೊಡೆಯುತ್ತಿದೆ. ಅಮಿತ್ ಶಾ ಮತ್ತು ಕೆ ಸಿ ಆರ್ ಪುತ್ರ ರಾಮರಾವ್ ನಡುವೆ ಮಾತುಕತೆ ನಡೆದಿದೆ ಎನ್ನಲಾಗ್ತಿದೆ. ಕಾಂಗ್ರೆಸ್(Congress) ಮಣಿಸಲು ಮುಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಚುನಾವಣೆ ಹೊಸ್ತಿಲಲ್ಲಿ ಆಂಧ್ರದಲ್ಲೂ ಬಿಜೆಪಿ ಮೆತ್ತಗಾಗಿದೆ. ಆಂಧ್ರದಲ್ಲಿ ಚಂದ್ರಬಾಬು ಬದಲು ಜಗನ್‌ ಮೋಹನ್‌ ರೆಡ್ಡಿ(Jagan Mohan Reddy) ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎನ್ನಲಾಗ್ತಿದೆ. ಕಾಂಗ್ರೆಸ್ ಸೋಲಿಸಲು ಎಲ್ಲಾ ಸಾಧ್ಯ ಸಾಧ್ಯತೆಗೆ ಅಮಿತ್‌ ಶಾ ಮೊರೆ ಹೋಗಿದ್ದಾರೆ. ತೆಲಂಗಾಣದಲ್ಲಿ ಕೆಸಿಆರ್ ಜೊತೆಗೆ ಒಳ್ಳೆ ಸಂಬಂಧ ಹೊಂದಿರುವ ಕಿಶನ್ ರೆಡ್ಡಿಗೆ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more