ಪರಿಷತ್‌ನಲ್ಲಿ ಕೈ ಕೈ ಮಿಲಾಯಿಸಿದ ಸದಸ್ಯರು: ರಾಜ್ಯದ ಮಾನ-ಮರ್ಯಾದೆ ಹರಾಜು

ಪರಿಷತ್‌ನಲ್ಲಿ ಕೈ ಕೈ ಮಿಲಾಯಿಸಿದ ಸದಸ್ಯರು: ರಾಜ್ಯದ ಮಾನ-ಮರ್ಯಾದೆ ಹರಾಜು

Published : Dec 15, 2020, 02:44 PM ISTUpdated : Dec 15, 2020, 02:50 PM IST

ಘನತೆವೆತ್ತ ಕರ್ನಾಟಕ ರಾಜ್ಯ ವಿಧಾನ ಪರಿಷತ್​ನ ಇತಿಹಾಸಕ್ಕೆ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಸದಸ್ಯರು ನಡೆದುಕೊಂಡಿದ್ದು, ಮುಜುಗರಕ್ಕೀಡು ಮಾಡಿದೆ.  ವಿಧಾನ ಪರಿಷತ್‌ನಲ್ಲಿ  ಸದಸ್ಯರು ಕೈ-ಕೈ ಮಿಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿಟ್ಟಿದ್ದಾರೆ. ಅಲ್ಲದೇ ರಾಜ್ಯದ ಪರಿಷತ್‌ನ ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ.

ಬೆಂಗಳೂರು, (ಡಿ.15): ಇಂದಿನ​ ವಿಶೇಷ ಕಲಾಪದಲ್ಲಿ, ವಿಧಾನ ಪರಿಷತ್ ಇತಿಹಾಸದಲ್ಲೇ ನಡೆಯದಂತಹ ಘಟನೆ ನಡೆದುಹೋಗಿದೆ.

ಇಂದು ಪರಿಷತ್ ಅಧಿವೇಶನ: ಸಭಾಪತಿ VS ಸರ್ಕಾರ ನಡುವೆ ವಾರ್..? 

 ಘನತೆವೆತ್ತ ಕರ್ನಾಟಕ ರಾಜ್ಯ ವಿಧಾನ ಪರಿಷತ್​ನ ಇತಿಹಾಸಕ್ಕೆ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಸದಸ್ಯರು ನಡೆದುಕೊಂಡಿದ್ದು, ಮುಜುಗರಕ್ಕೀಡು ಮಾಡಿದೆ.  ವಿಧಾನ ಪರಿಷತ್‌ನಲ್ಲಿ  ಸದಸ್ಯರು ಕೈ-ಕೈ ಮಿಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿಟ್ಟಿದ್ದಾರೆ. ಅಲ್ಲದೇ ರಾಜ್ಯದ ಪರಿಷತ್‌ನ ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!