ಪರಿಷತ್‌ನಲ್ಲಿ ಕೈ ಕೈ ಮಿಲಾಯಿಸಿದ ಸದಸ್ಯರು: ರಾಜ್ಯದ ಮಾನ-ಮರ್ಯಾದೆ ಹರಾಜು

ಪರಿಷತ್‌ನಲ್ಲಿ ಕೈ ಕೈ ಮಿಲಾಯಿಸಿದ ಸದಸ್ಯರು: ರಾಜ್ಯದ ಮಾನ-ಮರ್ಯಾದೆ ಹರಾಜು

Published : Dec 15, 2020, 02:44 PM ISTUpdated : Dec 15, 2020, 02:50 PM IST

ಘನತೆವೆತ್ತ ಕರ್ನಾಟಕ ರಾಜ್ಯ ವಿಧಾನ ಪರಿಷತ್​ನ ಇತಿಹಾಸಕ್ಕೆ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಸದಸ್ಯರು ನಡೆದುಕೊಂಡಿದ್ದು, ಮುಜುಗರಕ್ಕೀಡು ಮಾಡಿದೆ.  ವಿಧಾನ ಪರಿಷತ್‌ನಲ್ಲಿ  ಸದಸ್ಯರು ಕೈ-ಕೈ ಮಿಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿಟ್ಟಿದ್ದಾರೆ. ಅಲ್ಲದೇ ರಾಜ್ಯದ ಪರಿಷತ್‌ನ ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ.

ಬೆಂಗಳೂರು, (ಡಿ.15): ಇಂದಿನ​ ವಿಶೇಷ ಕಲಾಪದಲ್ಲಿ, ವಿಧಾನ ಪರಿಷತ್ ಇತಿಹಾಸದಲ್ಲೇ ನಡೆಯದಂತಹ ಘಟನೆ ನಡೆದುಹೋಗಿದೆ.

ಇಂದು ಪರಿಷತ್ ಅಧಿವೇಶನ: ಸಭಾಪತಿ VS ಸರ್ಕಾರ ನಡುವೆ ವಾರ್..? 

 ಘನತೆವೆತ್ತ ಕರ್ನಾಟಕ ರಾಜ್ಯ ವಿಧಾನ ಪರಿಷತ್​ನ ಇತಿಹಾಸಕ್ಕೆ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಸದಸ್ಯರು ನಡೆದುಕೊಂಡಿದ್ದು, ಮುಜುಗರಕ್ಕೀಡು ಮಾಡಿದೆ.  ವಿಧಾನ ಪರಿಷತ್‌ನಲ್ಲಿ  ಸದಸ್ಯರು ಕೈ-ಕೈ ಮಿಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿಟ್ಟಿದ್ದಾರೆ. ಅಲ್ಲದೇ ರಾಜ್ಯದ ಪರಿಷತ್‌ನ ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?