ಪರಿಷತ್‌ನಲ್ಲಿ ಕೈ ಕೈ ಮಿಲಾಯಿಸಿದ ಸದಸ್ಯರು: ರಾಜ್ಯದ ಮಾನ-ಮರ್ಯಾದೆ ಹರಾಜು

ಪರಿಷತ್‌ನಲ್ಲಿ ಕೈ ಕೈ ಮಿಲಾಯಿಸಿದ ಸದಸ್ಯರು: ರಾಜ್ಯದ ಮಾನ-ಮರ್ಯಾದೆ ಹರಾಜು

Published : Dec 15, 2020, 02:44 PM ISTUpdated : Dec 15, 2020, 02:50 PM IST

ಘನತೆವೆತ್ತ ಕರ್ನಾಟಕ ರಾಜ್ಯ ವಿಧಾನ ಪರಿಷತ್​ನ ಇತಿಹಾಸಕ್ಕೆ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಸದಸ್ಯರು ನಡೆದುಕೊಂಡಿದ್ದು, ಮುಜುಗರಕ್ಕೀಡು ಮಾಡಿದೆ.  ವಿಧಾನ ಪರಿಷತ್‌ನಲ್ಲಿ  ಸದಸ್ಯರು ಕೈ-ಕೈ ಮಿಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿಟ್ಟಿದ್ದಾರೆ. ಅಲ್ಲದೇ ರಾಜ್ಯದ ಪರಿಷತ್‌ನ ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ.

ಬೆಂಗಳೂರು, (ಡಿ.15): ಇಂದಿನ​ ವಿಶೇಷ ಕಲಾಪದಲ್ಲಿ, ವಿಧಾನ ಪರಿಷತ್ ಇತಿಹಾಸದಲ್ಲೇ ನಡೆಯದಂತಹ ಘಟನೆ ನಡೆದುಹೋಗಿದೆ.

ಇಂದು ಪರಿಷತ್ ಅಧಿವೇಶನ: ಸಭಾಪತಿ VS ಸರ್ಕಾರ ನಡುವೆ ವಾರ್..? 

 ಘನತೆವೆತ್ತ ಕರ್ನಾಟಕ ರಾಜ್ಯ ವಿಧಾನ ಪರಿಷತ್​ನ ಇತಿಹಾಸಕ್ಕೆ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಸದಸ್ಯರು ನಡೆದುಕೊಂಡಿದ್ದು, ಮುಜುಗರಕ್ಕೀಡು ಮಾಡಿದೆ.  ವಿಧಾನ ಪರಿಷತ್‌ನಲ್ಲಿ  ಸದಸ್ಯರು ಕೈ-ಕೈ ಮಿಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿಟ್ಟಿದ್ದಾರೆ. ಅಲ್ಲದೇ ರಾಜ್ಯದ ಪರಿಷತ್‌ನ ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್