Party Rounds: ಜು.18ರ ಎನ್‌ಡಿಎ ಸಭೆಯಲ್ಲಿ ಭಾಗಿಯಾಗ್ತಾರಾ ಕುಮಾರಸ್ವಾಮಿ?

Party Rounds: ಜು.18ರ ಎನ್‌ಡಿಎ ಸಭೆಯಲ್ಲಿ ಭಾಗಿಯಾಗ್ತಾರಾ ಕುಮಾರಸ್ವಾಮಿ?

Published : Jul 15, 2023, 08:26 PM IST

ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ನಡೆಯೋದು ಬಹುತೇಕ ಫಿಕ್ಸ್‌ ಆಗಿದೆ. ಸ್ವತಃ ಕುಮಾರಸ್ವಾಮಿ ಕೂಡ ಮೈತ್ರಿ ಆಗಲಿ ಎನ್ನುವುದು ಜನರ ಭಾವನೆ ಎಂದು ಹೇಳಿದ್ದಾರೆ. ಇದರ ನಡುವೆ ಜು.18ರ ಎನ್‌ಡಿಎ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಭಾಗಿಯಾಗ್ತಾರಾ ಎನ್ನುವ ಕುತೂಹಲ ಕೂಡ ಉಳಿದುಕೊಂಡಿದೆ.

ಬೆಂಗಳೂರು (ಜು.15): ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಹುತೇಕ ಪಕ್ಕಾ ಆಗಿದೆ. ಏಷ್ಯಾನೆಟ್‌ ಸುವರ್ಣನ್ಯೂಸ್‌ಗೆ ನೀಡಿದ ಎಕ್ಸ್‌ಕ್ಲೂಸಿವ್‌ ಸಂದರ್ಶನದಲ್ಲೂ ಕುಮಾರಸ್ವಾಮಿ ಮೈತ್ರಿ ಸಾಧ್ಯತೆ ಇದೆ ಎಂದಿದ್ದು, ಈವರೆಗೂ ಯಾವುದೇ ಮಾತುಕತೆಗಳು ಆಗಿಲ್ಲ ಎಂದಿದ್ದಾರೆ.

ಲೋಕಸಭೆ ಚುನಾವಣೆಗೆ ಮೈತ್ರಿ ಹೊಂದಾಣಿಕೆ ಆದಲ್ಲಿ ಎಷ್ಟು ಕ್ಷೇತ್ರ ಜೆಡಿಎಸ್‌ಗೆ ಹಾಗೂ ಎಷ್ಟು ಕ್ಷೇತ್ರ ಬಿಜೆಪಿಗೆ ಅನ್ನೋದರ ಬಗ್ಗೆ ಚರ್ಚೆಗಳು ಆಗಬೇಕಿದೆ. ಇನ್ನೊಂದೆಡೆ ಕಾಂಗ್ರೆಸ್‌ ಮುಂದಿನ ಲೋಕಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಇರಿಸಿಕೊಂಡಿದೆ.

ವಿಧಾನಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಆಗಬೇಕು ಅನ್ನೋದು ಜನರ ಭಾವನೆ. ಆದರೆ, ಈ ಭಾವನೆಗಳಿಗೆ ನಾವು ಹೇಗೆ ಸ್ಪಂದನೆ ಮಾಡಬೇಕು ಅನ್ನೋದನ್ನ ಪಕ್ಷ ತೀರ್ಮಾನ ಮಾಡಲಿದೆ. ಯಾವುದೇ ಬಿಜೆಪಿ ನಾಯಕರನ್ನು ಭೇಟಿ ಮಾಡಿಲ್ಲ. ಭೇಟಿ ಮಾಡೋದಾದರೆ ಜನರಿಗೆ ತಿಳಿಸಿಯೇ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more