ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ, ಉಚಿತ ಗ್ಯಾರೆಂಟಿ ಜೊತೆ ಹೊಸ ಕಾರ್ಯಕ್ರಮ ಘೋಷಣೆ!

ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ, ಉಚಿತ ಗ್ಯಾರೆಂಟಿ ಜೊತೆ ಹೊಸ ಕಾರ್ಯಕ್ರಮ ಘೋಷಣೆ!

Published : Jul 07, 2023, 11:24 PM ISTUpdated : Jul 07, 2023, 11:25 PM IST

ವಿಧಾನಸಭೆಯಲ್ಲಿ ಭದ್ರತಾ ಲೋಪ, ಅಧಿವೇಶನದೊಳಗೆ ಕುಳಿತ ವ್ಯಕ್ತಿ , ಗೃಹ ಲಕ್ಷ್ಮಿ ಯೋಜನೆಗೆ ವರ್ಷಕ್ಕೆ 30,000 ಕೋಟಿ, ಆರ್ಥಿಕ ಹೊರೆ ಮಧ್ಯ ಭರಪೂರ ಘೋಷಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಉಚಿತ 5 ಗ್ಯಾರೆಂಟಿಗಳಿಗೆ ಹೆಚ್ಚಿನ ಹಣ ಮೀಸಲಿಡಲಾಗಿದೆ. ಅಬಕಾರಿ ಸುಂಕ, ನೋಂದಣಿ ಸುಂಕ, ಮುದ್ರಾಂಕ ಸುಂಕ ಏರಿಕೆ ಮಾಡಲಾಗಿದೆ. 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ ನೀಡಲಾಗಿದೆ.ಸಿದ್ದರಾಮಯ್ಯ ಬಜೆಟ್‌ ಹಿಂದೂ ವಿರೋಧಿ ಬಜೆಟ ಆಗಿದೆ. ವಿವಾಹ ನೋಂದಣಿಗೆ ಆನ್‌ಲೈನ್ ಆವಕಾಶ ನೀಡುವ ಮೂಲಕ ಲವ್ ಜಿಹಾದ್‌ಗೆ ಉತ್ತೇಜನ ನೀಡಿದೆ. ಜೊತೆಗೆ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದೆ. ಇದು ಹಿಂದೂ ವಿರೋಧಿ ಬಜೆಟ್ ಎಂದು ಬಿಜೆಪಿ ಟೀಕಿಸಿದೆ.ಕಾಂಗ್ರೆಸ್ ಸರ್ಕಾರದ ಈ ಬಜೆಟ್ ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಬಜೆಟ್ ಎಂದು ಹೆಚ್‌ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ ಅನ್ನೋ ಯಾವುದೇ ವಿಚಾರವಿಲ್ಲ. ಪ್ರತಿ ದಿನ ಕೇಂದ್ರವನ್ನು ದೂರಿದರೆ, ಕೇಂದ್ರ ನಮ್ಮ ನೆರವಿಗೆ ಎಲ್ಲಿಗೆ ಬರುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more