ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ, ಉಚಿತ ಗ್ಯಾರೆಂಟಿ ಜೊತೆ ಹೊಸ ಕಾರ್ಯಕ್ರಮ ಘೋಷಣೆ!

ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ, ಉಚಿತ ಗ್ಯಾರೆಂಟಿ ಜೊತೆ ಹೊಸ ಕಾರ್ಯಕ್ರಮ ಘೋಷಣೆ!

Published : Jul 07, 2023, 11:24 PM ISTUpdated : Jul 07, 2023, 11:25 PM IST

ವಿಧಾನಸಭೆಯಲ್ಲಿ ಭದ್ರತಾ ಲೋಪ, ಅಧಿವೇಶನದೊಳಗೆ ಕುಳಿತ ವ್ಯಕ್ತಿ , ಗೃಹ ಲಕ್ಷ್ಮಿ ಯೋಜನೆಗೆ ವರ್ಷಕ್ಕೆ 30,000 ಕೋಟಿ, ಆರ್ಥಿಕ ಹೊರೆ ಮಧ್ಯ ಭರಪೂರ ಘೋಷಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಉಚಿತ 5 ಗ್ಯಾರೆಂಟಿಗಳಿಗೆ ಹೆಚ್ಚಿನ ಹಣ ಮೀಸಲಿಡಲಾಗಿದೆ. ಅಬಕಾರಿ ಸುಂಕ, ನೋಂದಣಿ ಸುಂಕ, ಮುದ್ರಾಂಕ ಸುಂಕ ಏರಿಕೆ ಮಾಡಲಾಗಿದೆ. 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ ನೀಡಲಾಗಿದೆ.ಸಿದ್ದರಾಮಯ್ಯ ಬಜೆಟ್‌ ಹಿಂದೂ ವಿರೋಧಿ ಬಜೆಟ ಆಗಿದೆ. ವಿವಾಹ ನೋಂದಣಿಗೆ ಆನ್‌ಲೈನ್ ಆವಕಾಶ ನೀಡುವ ಮೂಲಕ ಲವ್ ಜಿಹಾದ್‌ಗೆ ಉತ್ತೇಜನ ನೀಡಿದೆ. ಜೊತೆಗೆ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದೆ. ಇದು ಹಿಂದೂ ವಿರೋಧಿ ಬಜೆಟ್ ಎಂದು ಬಿಜೆಪಿ ಟೀಕಿಸಿದೆ.ಕಾಂಗ್ರೆಸ್ ಸರ್ಕಾರದ ಈ ಬಜೆಟ್ ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಬಜೆಟ್ ಎಂದು ಹೆಚ್‌ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ ಅನ್ನೋ ಯಾವುದೇ ವಿಚಾರವಿಲ್ಲ. ಪ್ರತಿ ದಿನ ಕೇಂದ್ರವನ್ನು ದೂರಿದರೆ, ಕೇಂದ್ರ ನಮ್ಮ ನೆರವಿಗೆ ಎಲ್ಲಿಗೆ ಬರುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more