ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ, ಉಚಿತ ಗ್ಯಾರೆಂಟಿ ಜೊತೆ ಹೊಸ ಕಾರ್ಯಕ್ರಮ ಘೋಷಣೆ!

ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ, ಉಚಿತ ಗ್ಯಾರೆಂಟಿ ಜೊತೆ ಹೊಸ ಕಾರ್ಯಕ್ರಮ ಘೋಷಣೆ!

Published : Jul 07, 2023, 11:24 PM ISTUpdated : Jul 07, 2023, 11:25 PM IST

ವಿಧಾನಸಭೆಯಲ್ಲಿ ಭದ್ರತಾ ಲೋಪ, ಅಧಿವೇಶನದೊಳಗೆ ಕುಳಿತ ವ್ಯಕ್ತಿ , ಗೃಹ ಲಕ್ಷ್ಮಿ ಯೋಜನೆಗೆ ವರ್ಷಕ್ಕೆ 30,000 ಕೋಟಿ, ಆರ್ಥಿಕ ಹೊರೆ ಮಧ್ಯ ಭರಪೂರ ಘೋಷಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಉಚಿತ 5 ಗ್ಯಾರೆಂಟಿಗಳಿಗೆ ಹೆಚ್ಚಿನ ಹಣ ಮೀಸಲಿಡಲಾಗಿದೆ. ಅಬಕಾರಿ ಸುಂಕ, ನೋಂದಣಿ ಸುಂಕ, ಮುದ್ರಾಂಕ ಸುಂಕ ಏರಿಕೆ ಮಾಡಲಾಗಿದೆ. 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ ನೀಡಲಾಗಿದೆ.ಸಿದ್ದರಾಮಯ್ಯ ಬಜೆಟ್‌ ಹಿಂದೂ ವಿರೋಧಿ ಬಜೆಟ ಆಗಿದೆ. ವಿವಾಹ ನೋಂದಣಿಗೆ ಆನ್‌ಲೈನ್ ಆವಕಾಶ ನೀಡುವ ಮೂಲಕ ಲವ್ ಜಿಹಾದ್‌ಗೆ ಉತ್ತೇಜನ ನೀಡಿದೆ. ಜೊತೆಗೆ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದೆ. ಇದು ಹಿಂದೂ ವಿರೋಧಿ ಬಜೆಟ್ ಎಂದು ಬಿಜೆಪಿ ಟೀಕಿಸಿದೆ.ಕಾಂಗ್ರೆಸ್ ಸರ್ಕಾರದ ಈ ಬಜೆಟ್ ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಬಜೆಟ್ ಎಂದು ಹೆಚ್‌ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ ಅನ್ನೋ ಯಾವುದೇ ವಿಚಾರವಿಲ್ಲ. ಪ್ರತಿ ದಿನ ಕೇಂದ್ರವನ್ನು ದೂರಿದರೆ, ಕೇಂದ್ರ ನಮ್ಮ ನೆರವಿಗೆ ಎಲ್ಲಿಗೆ ಬರುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more