ಬಿಜೆಪಿ-ಶಿರೋಮಣಿ ಅಕಾಲಿದಳ ಮೈತ್ರಿ ..? : ಕೇಸರಿ ಹೈಕಮಾಂಡ್‌ ಜೊತೆ ಎಸ್‌ಎಡಿ ಮುಖ್ಯಸ್ಥ ಮಾತು..?

ಬಿಜೆಪಿ-ಶಿರೋಮಣಿ ಅಕಾಲಿದಳ ಮೈತ್ರಿ ..? : ಕೇಸರಿ ಹೈಕಮಾಂಡ್‌ ಜೊತೆ ಎಸ್‌ಎಡಿ ಮುಖ್ಯಸ್ಥ ಮಾತು..?

Published : Jul 06, 2023, 11:00 AM IST

ಚಂಡೀಗಢದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದ ಬಾದಲ್‌ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ನಡುವೆ ಮತ್ತೆ ಮೈತ್ರಿಯಾಗುತ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಎರಡು ವರ್ಷಗಳ ನಂತರ ಉಭಯ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿವೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೈತ್ರಿ ಮಾತು ಕೇಳಿಬರುತ್ತಿದೆ. ಚಂಡೀಗಢದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿ, ಚುನಾವಣೆ ಮತ್ತು ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎನ್ನಲಾಗ್ತಿದೆ. ಒಂದು ಕಡೆ ವಿಪಕ್ಷಗಳು ಒಗ್ಗಟ್ಟನ್ನು ತೋರಿಸುತ್ತಿರುವ ಹಿನ್ನೆಲೆ ಬಿಜೆಪಿ ಮೈತ್ರಿಯತ್ತಾ ಮುಂದಾಗ್ತಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ವಿಧಾನಸೌಧದಲ್ಲಿ ಡಿಕೆಶಿಗೆ ಮತ್ತೊಂದು ಕೊಠಡಿ !: ಏನಿದು ಡಿಸಿಎಂ ಎರೆಡೆರಡು ಕಚೇರಿ ರಹಸ್ಯ ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more