ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

Suvarna News   | Asianet News
Published : Sep 11, 2021, 03:53 PM ISTUpdated : Sep 11, 2021, 03:57 PM IST

*  ಮೈತ್ರಿ ಸಂಬಂಧ ಜೆಡಿಎಸ್‌ ಜೊತೆ ಚರ್ಚೆ 
*  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ 
*  ಸಂಖ್ಯಾಬಲ ಇಲ್ಲದಿದ್ದಕ್ಕೆ ನೋಟಿಫಿಕೇಷನ್‌ ಹೊರಡಿಸದ ಸರ್ಕಾರ 
 

ಬೆಂಗಳೂರು(ಸೆ.11):  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ ಅಂತ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು(ಶನಿವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿಯಾದ ಬಳಿಕ ಮಾತನಾಡಿದ ಅವರು, ಮೈತ್ರಿ ಸಂಬಂಧ ಜೆಡಿಎಸ್‌ ಜೊತೆಗೆ ಚರ್ಚೆ ನಡೆದಿದೆ. ಬಿಜೆಪಿಯಿಂದ ಕಾಂಗ್ರೆಸ್‌ ಪಾಲಿಕೆ ಸದಸ್ಯರಿಗೆ ಆಮಿಷ ಬಂದಿದೆ. ಮೊದಲು ಸರ್ಕಾರ ನೋಟಿಫಿಕೇಷನ್‌ ಹೊರಡಿಸಲಿ. ಸಂಖ್ಯಾಬಲ ಇಲ್ಲದಿದ್ದಕ್ಕೆ ಸರ್ಕಾರ ನೋಟಿಫಿಕೇಷನ್‌ ಹೊರಡಿಸುತ್ತಿಲ್ಲ ಅಂತ ಹೇಳಿದ್ದಾರೆ. 

ಕಲಬುರಗಿ ಪಾಲಿಕೆ: 'ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಪಕ್ಕಾ'

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?