ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

Suvarna News   | Asianet News
Published : Sep 11, 2021, 03:53 PM ISTUpdated : Sep 11, 2021, 03:57 PM IST

*  ಮೈತ್ರಿ ಸಂಬಂಧ ಜೆಡಿಎಸ್‌ ಜೊತೆ ಚರ್ಚೆ 
*  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ 
*  ಸಂಖ್ಯಾಬಲ ಇಲ್ಲದಿದ್ದಕ್ಕೆ ನೋಟಿಫಿಕೇಷನ್‌ ಹೊರಡಿಸದ ಸರ್ಕಾರ 
 

ಬೆಂಗಳೂರು(ಸೆ.11):  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ ಅಂತ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು(ಶನಿವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿಯಾದ ಬಳಿಕ ಮಾತನಾಡಿದ ಅವರು, ಮೈತ್ರಿ ಸಂಬಂಧ ಜೆಡಿಎಸ್‌ ಜೊತೆಗೆ ಚರ್ಚೆ ನಡೆದಿದೆ. ಬಿಜೆಪಿಯಿಂದ ಕಾಂಗ್ರೆಸ್‌ ಪಾಲಿಕೆ ಸದಸ್ಯರಿಗೆ ಆಮಿಷ ಬಂದಿದೆ. ಮೊದಲು ಸರ್ಕಾರ ನೋಟಿಫಿಕೇಷನ್‌ ಹೊರಡಿಸಲಿ. ಸಂಖ್ಯಾಬಲ ಇಲ್ಲದಿದ್ದಕ್ಕೆ ಸರ್ಕಾರ ನೋಟಿಫಿಕೇಷನ್‌ ಹೊರಡಿಸುತ್ತಿಲ್ಲ ಅಂತ ಹೇಳಿದ್ದಾರೆ. 

ಕಲಬುರಗಿ ಪಾಲಿಕೆ: 'ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಪಕ್ಕಾ'

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!