ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

Suvarna News   | Asianet News
Published : Sep 11, 2021, 03:53 PM ISTUpdated : Sep 11, 2021, 03:57 PM IST

*  ಮೈತ್ರಿ ಸಂಬಂಧ ಜೆಡಿಎಸ್‌ ಜೊತೆ ಚರ್ಚೆ 
*  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ 
*  ಸಂಖ್ಯಾಬಲ ಇಲ್ಲದಿದ್ದಕ್ಕೆ ನೋಟಿಫಿಕೇಷನ್‌ ಹೊರಡಿಸದ ಸರ್ಕಾರ 
 

ಬೆಂಗಳೂರು(ಸೆ.11):  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ ಅಂತ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು(ಶನಿವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿಯಾದ ಬಳಿಕ ಮಾತನಾಡಿದ ಅವರು, ಮೈತ್ರಿ ಸಂಬಂಧ ಜೆಡಿಎಸ್‌ ಜೊತೆಗೆ ಚರ್ಚೆ ನಡೆದಿದೆ. ಬಿಜೆಪಿಯಿಂದ ಕಾಂಗ್ರೆಸ್‌ ಪಾಲಿಕೆ ಸದಸ್ಯರಿಗೆ ಆಮಿಷ ಬಂದಿದೆ. ಮೊದಲು ಸರ್ಕಾರ ನೋಟಿಫಿಕೇಷನ್‌ ಹೊರಡಿಸಲಿ. ಸಂಖ್ಯಾಬಲ ಇಲ್ಲದಿದ್ದಕ್ಕೆ ಸರ್ಕಾರ ನೋಟಿಫಿಕೇಷನ್‌ ಹೊರಡಿಸುತ್ತಿಲ್ಲ ಅಂತ ಹೇಳಿದ್ದಾರೆ. 

ಕಲಬುರಗಿ ಪಾಲಿಕೆ: 'ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಪಕ್ಕಾ'

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!