ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

Suvarna News   | Asianet News
Published : Sep 11, 2021, 03:53 PM ISTUpdated : Sep 11, 2021, 03:57 PM IST

*  ಮೈತ್ರಿ ಸಂಬಂಧ ಜೆಡಿಎಸ್‌ ಜೊತೆ ಚರ್ಚೆ 
*  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ 
*  ಸಂಖ್ಯಾಬಲ ಇಲ್ಲದಿದ್ದಕ್ಕೆ ನೋಟಿಫಿಕೇಷನ್‌ ಹೊರಡಿಸದ ಸರ್ಕಾರ 
 

ಬೆಂಗಳೂರು(ಸೆ.11):  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ ಅಂತ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು(ಶನಿವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿಯಾದ ಬಳಿಕ ಮಾತನಾಡಿದ ಅವರು, ಮೈತ್ರಿ ಸಂಬಂಧ ಜೆಡಿಎಸ್‌ ಜೊತೆಗೆ ಚರ್ಚೆ ನಡೆದಿದೆ. ಬಿಜೆಪಿಯಿಂದ ಕಾಂಗ್ರೆಸ್‌ ಪಾಲಿಕೆ ಸದಸ್ಯರಿಗೆ ಆಮಿಷ ಬಂದಿದೆ. ಮೊದಲು ಸರ್ಕಾರ ನೋಟಿಫಿಕೇಷನ್‌ ಹೊರಡಿಸಲಿ. ಸಂಖ್ಯಾಬಲ ಇಲ್ಲದಿದ್ದಕ್ಕೆ ಸರ್ಕಾರ ನೋಟಿಫಿಕೇಷನ್‌ ಹೊರಡಿಸುತ್ತಿಲ್ಲ ಅಂತ ಹೇಳಿದ್ದಾರೆ. 

ಕಲಬುರಗಿ ಪಾಲಿಕೆ: 'ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಪಕ್ಕಾ'

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!