ಪ್ರಾಮಾಣಿಕವಾಗಿ ಜನಸೇವೆ ಮಾಡಿ, ಆರ್‌ಆರ್‌ ನಗರ ಜನರ ಋಣ ತೀರಿಸುತ್ತೇನೆ: ಮುನಿರತ್ನ

ಪ್ರಾಮಾಣಿಕವಾಗಿ ಜನಸೇವೆ ಮಾಡಿ, ಆರ್‌ಆರ್‌ ನಗರ ಜನರ ಋಣ ತೀರಿಸುತ್ತೇನೆ: ಮುನಿರತ್ನ

Published : Nov 10, 2020, 03:44 PM IST

ಆರ್‌ಆರ್‌ ನಗರ ಗೆಲುವನ್ನು ಮುನಿರತ್ನ ಜನತೆಗೆ ಅರ್ಪಿಸಿದ್ದಾರೆ. ' ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿದ್ದಾರೆ.ಪ್ರಾಮಾಣಿಕವಾಗಿ ಜನಸೇವೆ ಮಾಡುತ್ತೇನೆ. ಇಂದಿನಿಂದ 20 ಗಂಟೆಗಳ ಕಾಲ ಸೇವೆ ಸಲ್ಲಿಸುತ್ತೇನೆ' ಎಂದು ಮುನಿರತ್ನ ಭರವಸೆ ನೀಡಿದ್ದಾರೆ. 

ಬೆಂಗಳೂರು (ನ. 10): ಆರ್‌ಆರ್‌ ನಗರ ಗೆಲುವನ್ನು ಮುನಿರತ್ನ ಜನತೆಗೆ ಅರ್ಪಿಸಿದ್ದಾರೆ. ' ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿದ್ದಾರೆ. ಪ್ರಾಮಾಣಿಕವಾಗಿ ಜನಸೇವೆ ಮಾಡುತ್ತೇನೆ. ಇಂದಿನಿಂದ 20 ಗಂಟೆಗಳ ಕಾಲ ಸೇವೆ ಸಲ್ಲಿಸುತ್ತೇನೆ. ಇನ್ನೂ ಎರಡೂವರೆ ವರ್ಷಗಳ ಕಾಲ ನನ್ನ ಶಕ್ತಿಮೀರಿ ಶ್ರಮಸುತ್ತೇನೆ' ಎಂದು ಮುನಿರತ್ನ ಭರವಸೆ ನೀಡಿದ್ದಾರೆ. 

'ನಾನು ಯಾವುದೇ ಖಾತೆ ಬೇಕೆಂದು ಬೇಡಿಕೆ ಇಟ್ಟಿಲ್ಲ. ನಿರ್ಧಾರ ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು. ಅವರ ತೀರ್ಮಾನವೇ ಅಂತಿಮ ತೀರ್ಮಾನ' ಎಂದು ಮುನಿರತ್ನ ಹೇಳಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?